ಭಾರಿ ಮಳೆಗೆ ಕುಸಿದ ಮನೆ…ಪರಿಹಾರ ಮಂಜೂರಾತಿಯಲ್ಲಿ ತಾರತಮ್ಯ…ದಸರಾ ಪೈಲ್ವಾನ್ ಕುಟುಂಬ ಹೈರಾಣು…
ನಂಜನಗೂಡು,ನ3,Tv10 ಕನ್ನಡ ಎರಡು ವರ್ಷಗಳ ಹಿಂದೆ ಬಿದ್ದ ಭಾರಿ ಮಳೆಗೆ ಕುಸಿದ ಬಿದ್ದ ಮನೆಗೆ ಇನ್ನೂ ಪರಿಹಾರ ಬಂದಿಲ್ಲ.ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ದಸರಾ ಪೈಲ್ವಾನ್ ಖ್ಯಾತಿ ಗಾಂಧಿ ಕುಟುಂಬ ಹೈರಾಣವಾಗಿದೆ.ಪರಿಹಾರ ನೀಡದಿದ್ದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ನಂಜನಗೂಡು ತಾಲೂಕು ಕಳಲೆ ಗ್ರಾಮದ ಪೈಲ್ವಾನ್ ಗಾಂಧಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.2022 ರಲ್ಲಿ ಬಿದ್ದ ಭಾರಿ ಮಳೆ ಮತ್ತು ಬಿರುಗಾಳಿಗೆ ಪೈ.ಗಾಂಧಿ ಕುಟುಂಬ ವಾಸವಿದ್ದ ಮಣ್ಣಿನ
Read More