TV10 Kannada Exclusive

ಮೈಸೂರು ತಾಲೂಕು ಉಪತಹಸೀಲ್ದಾರ್ ಆಗಿ ಎಲ್.ಶಶಾಂಕ್ ನೇಮಕ…

ಮೈಸೂರು ತಾಲೂಕು ಉಪತಹಸೀಲ್ದಾರ್ ಆಗಿ ಎಲ್.ಶಶಾಂಕ್ ನೇಮಕ… ಮೈಸೂರು,ಅ27,Tv10 ಕನ್ನಡ ಮೈಸೂರು ತಾಲೂಕು ಉಪತಹಸೀಲ್ದಾರ್ ಆಗಿ ಎಲ್.ಶಶಾಂಕ್ ರವರನ್ನ ಸರ್ಕಾರ ನೇಮಕ ಮಾಡಿದೆ.ಈ ಹಿಂದೆ ಗುಂಡ್ಲುಪೇಟೆ ತಾಲೂಕಿನ ಚುನಾವಣಾ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಶಾಂಕ್ ರನ್ನ ಮೈಸೂರು ಉಪತಹಸೀಲ್ದಾರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಮೇ 2023 ರಂದು ಆನಂದ್ ಹಾಗೂ ಕೆ.ಎಸ್.ರೂಪಾ ರವರು ಪರಸ್ಪರ ವರ್ಗಾವಣೆ ಮಾಡಿಕೊಂಡಿರುವ ಆದೇಶವನ್ನ ರದ್ದುಪಡಿಸಿರುವ ಸರ್ಕಾರ ಆನಂದ್ ರವರ ಜಾಗಕ್ಕೆ ಎಲ್.ಶಶಾಂಕ್
Read More

ಮೈಸೂರು: ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಗಂಧದ ಮರ ಕಳುವು…

ಮೈಸೂರು: ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಗಂಧದ ಮರ ಕಳುವು… ಮೈಸೂರು,ಅ27,Tv10 ಕನ್ನಡ ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಬೆಳೆದಿದ್ದ ಗಂಧದ ಮರ ಕಳುವಾಗಿದೆ.ರಾತ್ರೋ ರಾತ್ರಿ ಮರವನ್ನ ಕಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಬುಡ ಹಾಗೂ ಕೊಂಬೆಗಳನ್ನ ಬಿಟ್ಟು ಕಾಂಡದ ಭಾಗವನ್ನ ಕಡಿದು ಕದ್ದೊಯ್ದಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
Read More

ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ…ನಾಡಿನಿಂದ ಕಾಡಿನತ್ತ ಹೊರಟ ಅಭಿಮನ್ಯು ಅಂಡ್ ಟೀಂ…

ಮೈಸೂರು,ಅ26,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವ ಯಶಸ್ವಿಗೊಳಿಸಿದ ಅಭಿಮನ್ಯು ತಂಡಕ್ಕೆ ಅರಮನೆ ಆವರಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ದಸರೆಯ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥಿಗಳಾಗಿದ್ದ ಗಜಪಡೆ ಇಂದು ತಮ್ಮ ಸ್ವಸ್ಥಾನಕ್ಕೆ ಹಿಂದಿರುಗಿದವು.ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸೆಂಡ್ ಆಫ್ ಮಾಡಲಾಯಿತು. ಇದೇ ವೇಳೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ,
Read More

ಚಾಮುಂಡಿಬೆಟ್ಟದಲ್ಲಿ ವೈಭವದ ರಥೋತ್ಸವ…ಕಣ್ತುಂಬಿಕೊಂಡ ಭಕ್ತಸಾಗರ…

ಮೈಸೂರು,ಅ 26,Tv10 ಕನ್ನಡ ದಸರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.ಬೆಳಿಗ್ಗೆ 7.50 ರಿಂದ 8.10ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಯ ರಥೋತ್ಸವ ನಡೆಯಿತು.ಚಾಮುಂಡೇಶ್ವರಿ ದೇವಿಯ ರಥೋತ್ಸವ ದೇವಾಲಯದ ಸುತ್ತಲೂ ಸಾಗಿ ಬಂದಿತು.ದೇವಿಯ ರಥೋತ್ಸವಕ್ಕೆ ರಾಜವಂಶಸ್ಥರದ ಪ್ರಮೋದ ದೇವಿ ಒಡೆಯರ್, ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕ ಕುಮಾರಿ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು.ಮಂಗಳವಾದ್ಯದೊಂದಿಗೆ ತಾಯಿಯ
Read More

ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಅ26,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ.ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ.ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ.ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ
Read More

ನೂಕುನುಗ್ಗಲಿನಲ್ಲಿ ಮಹಿಳೆ ಅಸ್ವಸ್ಥ…ಮಾನವೀಯತೆ ಮೆರೆದ ಪೊಲೀಸರು…

ನೂಕುನುಗ್ಗಲಿನಲ್ಲಿ ಮಹಿಳೆ ಅಸ್ವಸ್ಥ…ಮಾನವೀಯತೆ ಮೆರೆದ ಪೊಲೀಸರು… ಮೈಸೂರು,ಅ25,Tv10 ಕನ್ನಡ ಅದ್ದೂರಿ ಜಂಬೂಸವಾರಿ ಕಣ್ತುಂಬಿಕೊಳ್ಳಲು ನಾಡಿನ ವಿವಿದ ಮೂಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಿದ್ದರು.ಮೆರವಣಿಗೆ ಶುರುವಾಗುತ್ತಿದ್ದಂತೆಯೇ ಸೌಮ್ಯವಾಗಿ ಕುಳಿತಿದ್ದ ಜನ ಹುಚ್ಚೆದ್ದು ಕುಣಿದರು.ಈ ವೇಳೆ ನೂಕುನುಗ್ಗಲಿಗೆ ಕಾರಣವಾಯಿತು.ಕೆಲವೆಡೆ ಪೊಲೀಸರು ಜನರ ಮೂಕುನುಗ್ಗಲನ್ನ ನಿಯಂತ್ರಿಸಲು ಹರಸಾಹಸ ಪಟ್ಟರು.ಕೆ.ಆರ್.ವೃತ್ತದನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಸಿಲುಕಿ ಅಸ್ವಸ್ಥರಾದರು.ಕೂಡಲೇ ಎಚ್ಚೆತ್ತ ಪೊಲೀಸ್ ಸಿಬ್ಬಂದಿಗಳು ಆಕೆಯ ನೆರವಿಗೆ ಧಾವಿಸಿ ಮಾನವೀಯತೆ ಮೆರೆದರು.ಮತ್ತೊಂದೆಡೆ ಮಗುವಿನ ನೆರವಿಗೆ ಪೊಲೀಸ್ ಸಿಬ್ಬಂದಿ ಬಂದರು…
Read More

ಬಾವುಟ ಹಾರಿಸಿದ್ದಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯಿಂದ ಹಲ್ಲೆ ಆರೋಪ…ವ್ಯಕ್ತಿಗೆ ಗಾಯ…

ಬಾವುಟ ಹಾರಿಸಿದ್ದಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯಿಂದ ಹಲ್ಲೆ ಆರೋಪ…ವ್ಯಕ್ತಿಗೆ ಗಾಯ… ಮೈಸೂರು,ಅ25,Tv10 ಕನ್ನಡ ಜಂಬೂಸವಾರಿ ಮೆರವಣಿಗೆ ವೇಳೆ ವ್ಯಕ್ತಿಯೊಬ್ಬ ಬಾವುಟ ಹಾರಿಸುತ್ತಿದ್ದ ಹಿನ್ನಲೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯೊಬ್ಬರು ಲಾಠಿಯಿಂದ ತಲೆಗೆ ಹೊಡೆದಿದ್ದಾರೆಂಬ ಆರೋಪ ಬಂದಿದೆ.ಮಂಡ್ಯ ನಿವಾಸಿ ಸಂತೋಷ್ ಎಂಬುವರು ಗಾಯಗೊಂಡಿದ್ದಾರೆ.ಪುನೀತ್ ಭಾವಚಿತ್ರ ಇದ್ದ ಬಾವುಟ ಹಾರಿಸುತ್ತಿದ್ದಾಗ ಏಕಾ ಏಕಿ ಹಲ್ಲೆ ನಡೆಸಿದರೆಂದು ಸಂತೋಷ್ ಆರೋಪಿಸಿದ್ದಾರೆ.ಗಾಯಗೊಂಡ ವ್ಯಕ್ತಿಯನ್ನ ಹಲ್ಲೆ ನಡೆಸಿದ ಅಧಿಕಾರಿ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ…
Read More

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ… ಮೈಸೂರು,ಅ23,Tv10 ಕನ್ನಡ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಯಶಸ್ವಿಗಾಗಿ ಹಾಗೂ ಮುನ್ನೆಚ್ಚರಿಕೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಲಕ್ಷಾಂತರ ಮಂದಿ ಸೇರುವ ಹಿನ್ನಲೆ ಜಂಬೂಸವಾರಿಗೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಈ ಬಾರಿ ಜಂಬೂಸವಾರಿಗಾಗಿ ನಿಯೋಜಿಸಲಾಗಿದೆ. ಒಬ್ಬರು ಡಿ ಐ ಜಿ, ಎಂಟು ಮಂದಿ ಎಸ್ ಪಿ ಗಳು, 10 ಅಡಿಷನಲ್ ಎಸ್ಪಿ
Read More

ಶೋಭಾ ಕರಂದ್ಲಾಜೆ ಹುಟ್ಟುಹಬ್ಬ…ಮಾವುತರು ಕಾವಾಡಿಗಳೊಂದಿಗೆ ಆಚರಣೆ…

ಮೈಸೂರು,ಅ23,Tv10 ಕನ್ನಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನ ಗಜಪಡೆಯೊಂದಿಗೆ ಮೈಸೂರಿಗೆ ಬಂದಿರುವ ಮಾವುತರು ಹಾಗೂ ಕಾವಾಡಿಗರ ಜೊತೆ ಆಚರಿಸಿಕೊಂಡು ಸಂಭ್ರಮಿಸಿದರು. ಕಾವಾಡಿಗರು ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿತ್ತು,ಜೊತೆಗೆ ಕೇಕ್ ಕತ್ತರಿಸುವ ಮೂಲಕ ಶೋಭಾ ಕರಂದ್ಲಾಜೆ ಜನುಮದಿನ ಆಚರಿಸಿಕೊಂಡರು.ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದರು.ಈ ವೇಳೆ ಸುದ್ದಿಗಾರರೊಂದಿಗೆ
Read More

ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ…

ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ… ಮೈಸೂರು,ಅ23,Tv10 ಕನ್ನಡ ದಸರಾ ಜಂಬೂಸವಾರಿ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದುಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದರು.ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿದರು.ವಿದ್ಯಾರ್ಥಿನಿಯರಿಂದ ಮಾಹಿತಿ ಕಲೆ ಹಾಕಿದರು.ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದರು…
Read More