ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ…
ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ… ಮೈಸೂರು,ಅ2,Tv10 ಕನ್ನಡ ದಸರಾ ಮಹೋತ್ಸವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರಲ್ಲಿ ಹಾಲು ಕರೆಯುವ ಸ್ಪರ್ಧೆಯನ್ನ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಗವಹಿಸಿ ವಿಜೇತರಾದವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ರವರು ಇಂದು ಬಹುಮಾನ ವಿತರಿಸಿದರು.ನಂತರ ಮಾತನಾಡಿಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಇಂಥ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಇದೇ ತರಹ ಮುಂದಿನ ದಿನಗಳಲ್ಲಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ
Read More