TV10 Kannada Exclusive

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ… ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ
Read More

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್… ಮೈಸೂರು,ಜ15,Tv10 ಕನ್ನಡನಾಡಿನೆಲ್ಲಡೆ ಸಂಕ್ರಾಂತಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಮೇಯರ್ ಶಿವಕುಮಾರ್ ರವರು ಸರಳವಾಗಿ ಹಬ್ಬವನ್ನ ಆಚರಿಸಿದ್ದಾರೆ.ನಗರವನ್ನ ಸ್ವಚ್ಛಗೊಳಿಸಿ ನೈರ್ಮಲ್ಯತೆ ಕಾಪಾಡುವ ಪೌರಕಾರ್ಮಿಕರ ಜೊತೆ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ.ಕುವೆಂಪುನಗರದ ಉದ್ಯಾನವನದಲ್ಲಿ ಸುಮಾರು 50 ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಎಳ್ಳುಬೆಲ್ಲ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ…
Read More

ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ

ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಮೈಸೂರು,ಜ12,Tv10 ಕನ್ನಡಸನಾತನ ಧರ್ಮದ ಪ್ರಕಾರ ಮನುಷ್ಯನು ಭಗವಂತನಲ್ಲಿ ಐಕ್ಯವಾಗಲು ರಾಜಯೋಗ’ ಭಕ್ತಿಯೋಗ ಕರ್ಮಯೋಗ, ಜ್ಞಾನಯೋಗ ಎಂಬ ಮಾರ್ಗಗಳಿವೆ. ಅಯ್ಯಪ್ಪ ವ್ರತ ಮಾಡುವವರು ಭಕ್ತಿ ಯೋಗದ ಮೂಲಕ ದೈವಸ್ವರೂಪದ ಅನುಭವವನ್ನು ಪಡೆಯುತ್ತಾರೆ ಎಂದು ವಸ್ತು ಪ್ರದರ್ಶನ ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ. ರಾಘವೇಂದ್ರನಗರದಲ್ಲಿರುವ ಶ್ರೀ ಅಭಯಂ ಫೌಂಡೇಶನ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ
Read More

ಕಾನೂನು ನೆರವು ಅಭಿರಕ್ಷಕರ ಕಚೇರಿಯ ಉದ್ಘಾಟನೆ…

ಕಾನೂನು ನೆರವು ಅಭಿರಕ್ಷಕರ ಕಚೇರಿಯ ಉದ್ಘಾಟನೆ… ಮೈಸೂರು,ಜ12,Tv10 ಕನ್ನಡಮೈಸೂರಿನ ಜಯನಗರದಲ್ಲಿರುವ ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಕಾನೂನು ನೆರವು ಅಭಿರಕ್ಷಕರ ಕಛೇರಿ ಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್.ರಘುನಾಥ ಉದ್ಘಾಟಿಸಿದರು.ನಂತರ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಫೆಬ್ರವರಿ ೧೧ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ
Read More

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ… ಮಂಡ್ಯ,ಜ13,Tv10 ಕನ್ನಡಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರು ಸೂಚಿಸಿದೆ.ರಾಜಕೀಯ ಭವಿಷ್ಯ ನುಡಿದಿರುವ ಮನೆ ದೇವರುಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ‌ ನೀಡಿದೆ.ಆದಿನಾಡು ಚಿಕ್ಕಮ್ಮ ದೇವಿ ತಾಯಿಯಿಂದ ಸಿದ್ದು ಪುತ್ರ ಡಾ ಯತೀಂದ್ರಗೆ ಸೂಚನೆ ನೀಡಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಆದಿ ನಾಡು
Read More

ತೋಟದ ಮನೆಗೆ ಚಿರತೆ ಎಂಟ್ರಿ…ಸಿಸಿ ಕ್ಯಾಮರಾದಲ್ಲಿ ಸೆರೆ…

ತೋಟದ ಮನೆಗೆ ಚಿರತೆ ಎಂಟ್ರಿ…ಸಿಸಿ ಕ್ಯಾಮರಾದಲ್ಲಿ ಸೆರೆ… ಹುಣಸೂರು,ಜ12,Tv10 ಕನ್ನಡಹುಣಸೂರು ತಾಲೂಕು ರಾಮ ಪಟ್ಟಣ ಗ್ರಾಮ ದ ತೋಟದ ಮನೆಯೊಂದಕ್ಕೆ ಚಿರತೆಗಳು ದಾಳಿ ನಡೆಸಿವೆ. ಚಿಕ್ಕೇಗೌಡ ಎಂಬುವರ ತೋಟದ ಮನೆಗೆ ಎಂಟ್ರಿ ಕೊಟ್ಟಿವೆ.ಎರಡು ನಾಯಿಗಳನ್ನು ಹೊತ್ತೊಯ್ದಿವೆ.ಬೆಳಗಿನ ಜಾವ ಐದು ಗಂಟೆ ಸಮಯದಲ್ಲಿ ಪ್ರವೇಶಿಸಿವೆ. ತೋಟದಲ್ಲಿ ವಾಸವಾಗಿರುವ ನಿವಾಸಿಗಳಿಗೆ ಮತ್ತು ಗ್ರಾಮಸ್ಥರುಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ…
Read More

26ನೇ ರಾಷ್ಟ್ರೀಯ ಯುವಜನೋತ್ಸವ ವಿಶೇಷತೆಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು

26ನೇ ರಾಷ್ಟ್ರೀಯ ಯುವಜನೋತ್ಸವ ವಿಶೇಷತೆಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಧಾರವಾಡ ಜ.11: ಭಾರತ ರಾಷ್ಟ್ರ ಒಂದೇ ಆದರೂ ಹಲವು ಕ್ಷೇತ್ರಗಳಲ್ಲಿ ವಿಭಿನ್ನತೆ ಮತ್ತು ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತ ತನ್ನದೇ ಆದ ವಿಶೇಷತೆಗಳಿಂದ ವಿಭಿನ್ನವಾಗಿ ಕಾಣಿಸುತ್ತದೆ. ಅನೇಕ ಆಧುನಿಕ ಹಾಗೂ ಪಾಶ್ಚಿಮಾತ್ಯ ಆಟಗಳ ಮಧ್ಯದಲ್ಲೂ ಭಾರತದ ದೇಸಿಯ ಕ್ರೀಡೆಗಳು ತಮ್ಮ ಜನಪ್ರಿಯತೆ ಹಾಗೂ ಪಾವಿತ್ರ್ಯತೆಯನ್ನು ಇಂದಿಗೂ ಉಳಿಸಿಕೊಂಡು ಬಂದಿವೆ. ಶಿಕ್ಷಣದ ಕಾಶಿ ಧಾರವಾಡದಲ್ಲಿ ಜನವರಿ 12 ರಿಂದ 16 ರ
Read More

ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ…ಪ್ರವಾಸಿಗರು ಖುಷ್…

ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ…ಪ್ರವಾಸಿಗರು ಖುಷ್… ಎಚ್.ಡಿ.ಕೋಟೆ,ಜ12,Tv10 ಕನ್ನಡಎಚ್.ಡಿ.ಕೋಟೆ ತಾಲೋಕಿನ ದಮ್ಮನಕಟ್ಟೆ ಅರಣ್ಯದ ಸಫಾರಿಯಲ್ಲಿ ಇಂದು ಮುಂಜಾನೆ ಹುಲಿಗಳ ದರ್ಶನವಾಗಿದೆ.ತಾಯಿಯೊಂದಿಗಿದ್ದ ನಾಲ್ಕು ಹುಲಿ ಮರಿಗಳನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.ಇಂದು ಬೆಳ್ಳಂಬೆಳಗ್ಗೆ ತಾಸುಗಟ್ಟಲೆ ಮರಿಗಳೊಂದಿಗೆ ದರ್ಶನ ನೀಡಿದ ಹುಲಿಗಳ ಆಟವನ್ನ ಸೆರೆಹಿಡಿದಿದ್ದಾರೆ. ಛಾಯಾಗ್ರಾಹಕ ಮನೋಜ್ ಘನ್ನ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಿದೆ.ಕಳೆದ ವಾರದಿಂದ ಪ್ರವಾಸಿವರಿಗೆ ನಾಗರಹೊಳೆ ಸಫಾರಿ ಕಬಿನಿ ಹಿನ್ನೀರಿನಲ್ಲಿ ಹುಲಿಗಳು ದರ್ಶನ ನೀಡುತ್ತಿವೆ.ಜಿಂಕೆ ಬೇಟೆಯಾಡಿ ಮರಿ ಹುಲಿಗಳಿಗೆ ಆಹಾರ ಸಬರಾಜು ಮಾಡುತ್ತಿರುವ ತಾಯಿ
Read More

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ… ಮೈಸೂರು,ಜ11,Tv10 ಕನ್ನಡಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ.80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾಮತನಾಡಿದರು.
Read More

ಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿದ ಕರಾಟೆಪಟುಗೆ ಎನ್.ಆರ್.ಠಾಣೆ ಪೊಲೀಸರಿಂದ ಸನ್ಮಾನ…

ಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿದ ಕರಾಟೆಪಟುಗೆ ಎನ್.ಆರ್.ಠಾಣೆ ಪೊಲೀಸರಿಂದ ಸನ್ಮಾನ… ಮೈಸೂರು,ಜ10, Tv10 ಕನ್ನಡಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದ ಸೌಜನ್ಯ ರವರನ್ನ ಎನ್.ಆರ್.ಪೊಲೀಸ್ ಠಾಣೆಯ ಎಸ್ಸೈ ಜೈಕೀರ್ತಿ ಹಾಗೂ ಸಿಬ್ಬಂದಿಗಳು ಗೌರವಿಸಿ ಸನ್ಮಾನಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದ ಎಂ.ಎಸ್ಸಿ ವಿದ್ಯಾರ್ಥಿನಿ ಹಾಗೂ ಮೈಸೂರು ನಗರದ ರಾಜೇಂದ್ರ ನಗರ SGRR ಕರಾಟೆ & ಸ್ಪೋರ್ಟ್ಸ್ ಶಾಲೆಯ ಕರಾಟೆ ತರಬೇತುದಾರ ಲೋಕೇಶ್ ರವರಲ್ಲಿ
Read More