ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ
… ನಂಜನಗೂಡು,ಫೆ4,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ ಮಲಿನಗೊಳಿಸುತ್ತಿದೆ.ತ್ಯಾಜ್ಯದ ಜೊತೆಗೆ ಮಧ್ಯದ ಖಾಲಿ ಪ್ಯಾಕೆಟ್ ಗಳು ಸಹ ಭಕ್ತರನ್ನ ಪಾವನಗೊಳಿಸುತ್ತಿದೆ…! ಹೌದು…ಇದು ನಂಜನಗೂಡಿನ ನಗರಸಭೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳ ದಿವ್ಯನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ.ನಂಜನಗೂಡು ಸರ್ಕಾರಿ ಬಸ್ ನಿಲ್ದಾಣದ ಕೆನರಾ ಬ್ಯಾಂಕ್ ಸಮೀಪದಲ್ಲಿ ನುಗುನಾಲೆ ಹರಿಯುತ್ತಿದೆ.ಈ ನಾಲೆ ನೀರು
Read More