TV10 Kannada Exclusive

ಸ್ನೇಹಿತರಿಬ್ಬರ ನಡುವೆ ಕಲಹ…ಓರ್ವನ ಕೊಲೆಯಲ್ಲಿ ಅಂತ್ಯ…

ಸ್ನೇಹಿತರಿಬ್ಬರ ನಡುವೆ ಕಲಹ…ಓರ್ವನ ಕೊಲೆಯಲ್ಲಿ ಅಂತ್ಯ… ಮಂಡ್ಯ,ಡಿ25,Tv10 ಕನ್ನಡ ಸ್ನೇಹಿತರಿಬ್ಬ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಹಳೇ ರೈಲ್ವೆ ಸೇತುವೆ ಮೇಲೆ‌ ನಡೆದಿದೆ.ಬೆಂಗಳೂರು ಮೂಲದ ಸುರೇಶ್(26) ಕೊಲೆಯಾದ ವ್ಯಕ್ತಿ.ಮಂಡ್ಯದ ನಿಖಿಲ್ ಕೊಲೆಗೈದ ಆರೋಪಿ.ಸ್ನೇಹಿತ ಸುರೇಶ್ ನನ್ನು ಕೊಲೆಗೈದು ನಿಖಿಲ್ ಸ್ಥಳದಿಂದ ಪರಾರಿಯಾಗಿದ್ದಾನೆ.ಬೆಂಗಳೂರಿನಿಂದ ಸ್ನೇಹಿತ ಸುರೇಶ್ ನನ್ನು ಕರೆಸಿಕೊಂಡಿದ್ದ ನಿಖಿಲ್.ಶ್ರೀರಂಗಪಟ್ಟಣಕ್ಕೆ ಬಂದಿದ್ದ ಇಬ್ಬರು ಹಳೇ ರೈಲ್ವೆ ಸೇತುವೆ ಮೇಲೆ ಮದ್ಯ ಸೇವನೆ ಮಾಡಿದ್ದಾರೆ.ಈ
Read More

ಮಾರ್ಟಳ್ಳಿಯಳ್ಳಿ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ

ಮಾರ್ಟಳ್ಳಿಯಳ್ಳಿ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ ಹನೂರು Tv10 ಕನ್ನಡ25/12/2025 ಹನೂರು: ತಾಲೂಕಿನ ಮಾರ್ಟಳ್ಳಿ ಸಂತ ಲೂರ್ದು ಮಾತೆ ಚರ್ಚ್ ನಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಕ್ರಿಸ್‌ಮಸ್‌ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ತಾಲೂಕಿನಲ್ಲಿ ಅತಿ ಹೆಚ್ಚು ಕ್ರೈಸ್ತರು ಇರುವ ಮಾರ್ಟಳ್ಳಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪವಿತ್ರ ಹಬ್ಬ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದ್ದು, ವಿವಿಧ ಚರ್ಚ್‌ಗಳಲ್ಲಿ ಬುಧವಾರ ರಾತ್ರಿಯಿಂದಲೇ ಕ್ರಿಸ್ಮಸ್ ಆಚರಣೆ ನಡೆಯಿತು. ಕ್ರಿಸ್ಟಸ್ ಹಿನ್ನೆಲೆಯಲ್ಲಿ
Read More

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR… ಮೈಸೂರು,ಡಿ24,Tv10 ಕನ್ನಡ ಆಸ್ತಿ ವಿವಾದ ಹಿನ್ನಲೆ ಒಂಟಿಯಾಗಿದ್ದ ಮಹಿಳೆ ಮನೆಗೆ ನುಗ್ಗಿದ ಸಂಬಂಧಿಕರು ಗೂಂಡಾಗಳಂತೆ ವರ್ತಿಸಿ ಹಲ್ಲೆ ನಡೆಸಿ ವಸ್ತುಗಳನ್ನ ನಾಶಪಡಿಸಿ ಕೊಲೆ ಬೆದರಿಕೆ ಹಾಕಿದ ಪ್ರಕರಣ ಕುಂಬಾರಗೇರಿಯಲ್ಲಿ ನಡೆದಿದೆ.ನೇತ್ರಾವತಿ ಎಂಬುವರ ಮೇಲೆ ಹಲ್ಲೆ ನಡೆದಿದ್ದು ಪ್ರಸನ್ನ,ಜಗನ್ನಾಥ್,ಮಂಜುಳಾ,ರೇಣುಕಾ,ವರ್ಷಾ ಹಾಗೂ ಪ್ರಜ್ವಲ್ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮಾ ಚಿತ್ರಮಂದಿರದ
Read More

ಮಕ್ಕಳ ವಿಶೇಷ ಗ್ರಾಮ ಸಭೆ. ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ಮೂಲಕ ಪ್ರಿಯಾಂಕ ಖರ್ಗೆ ಹಾಗೂ ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮ.

ಮಕ್ಕಳ ವಿಶೇಷ ಗ್ರಾಮ ಸಭೆ. ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ಮೂಲಕ ಪ್ರಿಯಾಂಕ ಖರ್ಗೆ ಹಾಗೂ ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮ. ಹನೂರು,Tv1024/12/2025 ಹನೂರು :ಮಕ್ಕಳ ವಿಶೇಷ ಗ್ರಾಮ ಸಭೆ ರಾಜ್ಯಕ್ಕೆ ಅಲ್ಲ ದೇಶಕ್ಕೆ ಮಾದರಿ ಗ್ರಾಮ ಸಭೆ ಆಯೋಜಿಸಿರುವುದು ಮಕ್ಕಳ ಹಕ್ಕುಗಳ ಬೇಡಿಕೆಗೆ ಅನುಕೂಲಕ್ಕೆ ತಕ್ಕಂತೆ ಜನಪ್ರತಿನಿಧಿ ಅಧಿಕಾರಿಗಳು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ
Read More

ರಿಪಬ್ಲಿಕ್ ಅಂತರಾಷ್ಟ್ರೀಯ ವಸತಿ ಶಾಲೆ ಹಾಗೂ ಕಾಲೇಜಿನ 4ನೇ ವರ್ಷದ ವಾರ್ಷಿಕೋತ್ಸವ.

ರಿಪಬ್ಲಿಕ್ ಅಂತರಾಷ್ಟ್ರೀಯ ವಸತಿ ಶಾಲೆ ಹಾಗೂ ಕಾಲೇಜಿನ 4ನೇ ವರ್ಷದ ವಾರ್ಷಿಕೋತ್ಸವ. ಹನೂರು, Tv 1024/12/2025 ಹನೂರು: ಮಕ್ಕಳನ್ನು ಕೇವಲ ಅಂಕಗಳಿಸುವ ಕಾರ್ಖಾನೆಯನ್ನಾಗಿ ಮಾಡದೇ ಅವರ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಪೋಷಕರು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು. ತಾಲೂಕಿನ ಮಂಗಲ ರಿಪಬ್ಲಿಕ್ ಅಂತರಾಷ್ಟ್ರೀಯ ವಸತಿ ಶಾಲೆ ಮತ್ತು ಕಾಲೇಜಿನ 4ನೇ ವರ್ಷದ ವಾರ್ಷಿಕೋತ್ಸವದ(ಜೀವೋತ್ಸವ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶವನ್ನು ಮುನ್ನೆಡಿಸುವ ಬಹುತೇಕರು ಲಾಸ್ಟ್ ಬೆಂಜ್ ಸ್ಟೂಡೆಂಟ್ ಗಳು
Read More

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್…

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್… ಮೈಸೂರು,ಡಿ23,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಮೈಸೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ವಿಜಯನಗರ ಉಪವಿಭಾಗದ ಪೊಲೀಸರು ಕಿಡಿಗೇಡಿಗಳು,ಸಮಾಜಘಾತುಕರ ಹೆಡೆ ಮುರಿಯಲು ಎಂದಿಗೂ ಸಿದ್ದ ಎಂಬ ಸಂದೇಶ ಹೊರಡಿಸಿದ್ದಾರೆ.ಈಗಾಗಲೇ ಶಾಲಾ ಮಕ್ಕಳ ಸಮೇತ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.ಮೇಟಗಳ್ಳಿ ಠಾಣೆಯಿಂದ ಆರಂಭವಾದ ಜಾಗೃತಿ ಜಾಥಾ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊನೆಗೊಂಡಿದೆ.ವಿಜಯನಗರ ಉಪವಿಭಾಗದ ಎಸಿಪಿ
Read More

ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು…ಚಿನ್ನಾಭರಣ,ನಗದು,ಪೀಠೋಪಕರಣಗಳು ನಾಶ…

ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು…ಚಿನ್ನಾಭರಣ,ನಗದು,ಪೀಠೋಪಕರಣಗಳು ನಾಶ… ಮಂಡ್ಯ,ಡಿ22,Tv10 ಕನ್ನಡ ಯಾರು ಇಲ್ಲದ ವೇಳೆಮನೆಗೆ ಪೆಟ್ರೋಲ್ ಸುರಿದ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. ಮನೆಯಲ್ಲಿದ್ದ ಕೂಡಿಟ್ಟ ಹಣ, ಚಿನ್ನಾಭರಣ, ಬಟ್ಟೆ ಪೀಠೋಕರಣ ನಾಶವಾಗಿದೆ.ಘಟನೆಯಿಂದ ಕುಟುಂಬ ಕಂಗಾಲಾಗಿದೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.ಮನೆಯವರು ಜಮೀನಿಗೆ ಹೋಗಿದ್ದ ವೇಳೆ ಕಿಡಿಗೇಡಿಗಳಿಂದ ಕೃತ್ಯವೆಸಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.ಕಿಡಿಗೇಡಿಗಳ
Read More

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.ಮಂಡ್ಯ ‌ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಘಟನೆ ನಡೆದಿದೆ.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗೂ ಆತನ ಮಗ ಶ್ರೀಕಾಂತ್ ವಿರುದ್ಧ ಆರೋಪ.ಶ್ರೀನಿವಾಸ್ ಎಂಬುವವರ ಮೇಲೆ ಹಲ್ಲೆ ಹಾಗೂ ಕೊಲೆ‌ ಬೆದರಿಕೆ.ಶ್ರೀನಿವಾಸ್ ಕುಟುಂಬದ ಆಸ್ತಿ ತಮಗೆ
Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR.. ಮೈಸೂರು,ಡಿ19,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ ಎರಡು ಪ್ರತ್ಯೇಕ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಿದ್ದಾರ್ಥನಗರ ನಿವಾಸಿ ಲಿಂಗೇಗೌಡ(66) ಎಂಬುವರು 25.30 ಲಕ್ಷ ಕಳೆದುಕೊಂಡರೆ ಮತ್ತೊಂದು ಪ್ರಕರಣದಲ್ಲಿ ಶಿವಾಜಿ ರಸ್ತೆಯ ಶ್ರುತಿ(34) ಎಂಬುವರು 8.98 ಲಕ್ಷ ಕಳೆದುಕೊಂಡಿದ್ದಾರೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದಿನಕ್ಕೆ 5
Read More

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು…

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು… ನಂಜನಗೂಡು,ಡಿ19,Tv10 ಕನ್ನಡ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರಿನಿಂದ ಕೇರಳಾಗೆ ತೆರಳುತ್ತಿದ್ದ KL15 A 2444 ನೊಂದಣಿ ಸಂಖ್ಯೆ ಬಸ್ ನಲ್ಲಿ ಮಧ್ಯರಾತ್ರಿ ವೇಳೆ ಧಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್
Read More