ಕೆಲಸವನ್ನು ನಿರ್ವಹಿಸಬೇಕಾದರೆ ಶಿಸ್ತು ಅತಿಮುಖ್ಯ : ಡಾ.ಕುಮಾರ
ಮಂಡ್ಯ,ಜು,17:-ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವುದು ಭಾಗ್ಯ ಮತ್ತು ಪುಣ್ಯದ ಕೆಲಸವಾಗಿದ್ದು ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವವರು ಬಹಳ ಶಿಸ್ತಿನಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ರವರು ಹೇಳಿದರು ಜಿಲ್ಲಾಡಳಿತ ಇವರ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಇಂದಿನಿಂದ ಜುಲೈ28 ರವರೆಗೆ ನಡೆಸಲಾಗುತ್ತಿರುವವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮವನ್ನುಉದ್ಘಾಟಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸಿಗುವ ಗೌರವಕ್ಕಿಂತ ಹೆಚ್ಚಿನ ಗೌರವವನ್ನು
Read More