ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್
ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್ ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಒಳ್ಳೆಯ ಆರೋಗ್ಯಕ್ಕೆ ದೈಹಿಕ ಹಾಗೂ ಮಾನಸಿಕ ಚಟುವಟಿಕೆ ಬಹಳ ಮುಖ್ಯ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತು ಹೇಳಿದರು.ಹಿರಿಯ ವಿದ್ಯಾರ್ಥಿ ಸಕ್ಲೆನ್ ಪಾಷಾ
Read More