ಮೈಸೂರು:ಮನೆ ಮನೆಗೂ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷ್ಯತೆ,ಶ್ರೀರಾಮನ ಭಾವಚಿತ್ರ ವಿತರಣೆ…ಜಿಲ್ಲಾ ಭ್ರಾಹ್ಮಣ ಯುವ ವೇದಿಕೆಯಿಂದ ಕಾರ್ಯಕ್ರಮ…
ಮೈಸೂರು,ಜ18,Tv10 ಕನ್ನಡ ಕೋಟ್ಯಂತರ ಹಿಂದೂಗಳ ರಾಮಮಂದಿರ ನಿರ್ಮಾಣದ ಕನಸು ಜ. 22ಕ್ಕೆ ನನಸಾಗಲಿದೆ ಈ ದಿನ ಮಂದಿರದ ಭವ್ಯ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆ ಮತ್ತು ಶ್ರೀ ರಾಮನ ಭಾವಚಿತ್ರ ಮನೆಮನೆಗೆ ತಲುಪಿಸಿದರು. ಹಿರಿಯ ಸಮಾಜಸೇವಕ ಕೆ ರಘುರಾಮ್ ವಾಜಪೇಯಿ ಮಾತನಾಡಿ ಜಗತ್ತು ಕಾತರದಿಂದ ಕಾಯುತ್ತಿರುವ ಈ
Read More