ಗೃಹಲಕ್ಷ್ಮಿ ಯೋಜನೆ ಚಾಲನೆ ಹಿನ್ನಲೆ…ಅಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಸಭೆ…
ಮೈಸೂರು,ಆ24,Tv10 ಕನ್ನಡ ಆಗಸ್ಟ್ 30 ರಂದು ಅನುಷ್ಠಾನ ಆಗಲಿರುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಚಲುವರಾಯ ಸ್ವಾಮಿ, ಎಚ್ ಸಿ ಮಹದೇವಪ್ಪ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು…
Read More