TV10 Kannada Exclusive

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ… ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ
Read More

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು…

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು… ಬೆಂಗಳೂರು,ಏ29,Tv10 ಕನ್ನಡ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತಿ ಪಡೆದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಶ್ರೀನಿವಾಸ ಪ್ರಸಾದ್ಬೆಂಗಳೂರಿನ‌ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ನಿಧನ ಹೊಂದಿದ್ದಾರೆ.ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಪ್ರಸಾದ್ ದಲಿತ ನಾಯಕರಾಗಿ ಮುತ್ಸದ್ದಿ ರಾಜಕಾರಣಿಯಾಗಿ ಜನಾನುರಾಗಿಯಾಗಿ ಅಂಬೇಡ್ಕರ್ ಸಿದ್ದಾಂತಗಳನ್ನ ಮೈಗೂಡಿಸಿಕೊಂಡು 5
Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ…ತಿಂಗಳುಗಳ ನಂತರ ಪ್ರತ್ಯಕ್ಷ…ಪ್ರವಾಸಿಗರು ಖುಷ್…

ಮೈಸೂರು,ಏ29,Tv10 ಕನ್ನಡ ಹಲವು ತಿಂಗಳ ನಂತರ ಪ್ರವಾಸಿಗರ ಕಣ್ಣಿಗೆ ಕಪ್ಪು ಚಿರತೆ ಕಂಡುಬಂದಿದೆ.ನಾಗರಹೊಳೆ ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಬ್ಲಾಕ್ ಬ್ಯೂಟಿ ದರುಶನ ನೀಡಿದೆ.ಸುಮಾರು 8 ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಹಸಿರು ಹುಲ್ಲಿನ ಮೇಲೆ ಹೊರಳಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.ಬ್ಲಾಕ್ ಬ್ಯೂಟಿಯ ದರುಶನ ಪಡೆದ ಪ್ರವಾಸಿಗಳು ಫಿದಾ ಆಗಿದ್ದಾರೆ…
Read More

ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಮೈಸೂರು,ಏ27,Tv10 ಕನ್ನಡ ಸುಡು ಬಿಸಿಲು ನಾಗರೀಕರನ್ನ ಹೈರಾಣು ಮಾಡಿದೆ.ಬಿಸಿಲಿನ ತಾಪಕ್ಕೆ ಜನತೆ ಪರದಾಡುತ್ತಿದ್ದಾರೆ.ಪ್ರಾಣಿ ಪಕ್ಷಿಗಳಂತೂ ತತ್ತರಿಸುತ್ತಿವೆ.ಇಂತಹ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಪಕ್ಷಿಗಳ ನೆರವಿಗೆ ಧಾವಿಸಿದೆ.ನಗರದ ವಿವಿದೆಡೆ ಪಕ್ಷಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.ಕಳೆದ ಎರಡು ತಿಂಗಳಿಂದಲೇ ಪಕ್ಷಿಗಳಿಗಾಗಿ ಬಟ್ಟಲುಗಳಲ್ಲಿ ನೀರು ತುಂಬಿ ಮರಗಳ ಕೊಂಬೆಗಳಿಗೆ ಕಟ್ಟಿ ದಾಹ ತೀರಿಸುವ ಕೆಲಸಕ್ಕೆ ಟ್ರಸ್ಟ್ ಮುಂದಾಗಿದೆ.ಇಂದೂ ಸಹ ಲಕ್ಷ್ಮಿಪುರಂನಲ್ಲಿರುವ ಹಲವು ಮರಗಳಿಗೆ ಕೆ ಎಂ ಪಿ ಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ
Read More

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ…ಶೇ70.14 ರಷ್ಟು ಮತದಾನ…

ಮೈಸೂರು,ಏ26,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿಶೇ.70.14ರಷ್ಟು ಮತದಾನ ನಡೆದಿದೆ.ಸಂಜೆ 6 ಗಂಟೆ ವೇಳೆಗೆ ಮತದಾನ ನಡೆದಿದೆ. ವಿಧಾನಸಭಾ ಕ್ಷೇತ್ರವಾರು ವಿವರ ನರಸಿಂಹರಾಜ ಶೇ.65.40ಕೃಷ್ಣರಾಜ ಶೇ.61.00ಚಾಮರಾಜ ಶೇ.60.67ಚಾಮುಂಡೇಶ್ವರಿ ಶೇ.73.00ಹುಣಸೂರು ಶೇ.76.90ಪಿರಿಯಾಪಟ್ಟಣ ಶೇ.79.93ಮಡಿಕೇರಿ ಶೇ.73.53ವಿರಾಜಪೇಟೆ ಶೇ.73.75ರಷ್ಟು ಮತದಾನ.
Read More

ಮತದಾನ ಮಾಡಿ ತೆರಳುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ… ಸ್ಥಳದಲ್ಲಿಯೇ ಇಬ್ಬರ ಸಾವು…

ನಂಜನಗೂಡು,ಏ26,Tv10 ಕನ್ನಡ ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ.ಶಿವಣ್ಣ(40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಬೈಕ್ ನಲ್ಲಿದ್ದ ಮತ್ತೋರ್ವ ಸವಾರ ಅನಿಲ್ ಪಟೇಲ್ ಗಾಯಗೊಂಡಿದ್ದಾನೆ.ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು.ಈ ವೇಳೆ ಬೈಕ್ ನಲ್ಲಿ ವೇಗವಾಗಿ ಬಂದ ಯುವಕರು ನಡೆದು ತೆರಳುತ್ತಿದ್ದ ಶಿವಣ್ಣಗೆ ಢಿಕ್ಕಿ ಹೊಡೆದಿದ್ದಾರೆ.ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಸಾವನ್ನಪ್ಪಿದರೆ ಅನಿಲ್
Read More

ದಾಖಲೆ ಇಲ್ಲದ 81.90 ಲಕ್ಷ ಹಣ ಸೀಜ್…ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ25,Tv10 ಕನ್ನಡ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 81,90,900/- ರೂ ನಗದು ವಶಪಡಿಸಿಕೊಳ್ಳಲಾಗಿದೆ.ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದ ಹಣ ದೊರೆತಿದೆ.ಮೂರು ಮಂದಿ KA 09 MB 4996 ನೊಂದಣೆ ಸಂಖ್ಯೆಯ ಕಾರಿನಲ್ಲಿ ಸಾಗಿಸಲಾಗುತ್ತಿದ್ದರು.ದಾಖಲೆಗಳನ್ನ ಒದಗಿಸದ ಕಾರಣ ಹಣ ಸೀಜ್ ಮಾಡಲಾಗಿದೆ.ಖಾಸಗಿ ಸಂಸ್ಥೆಯ ಹಣ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಆದ್ರೆ ಇದಕ್ಕೆ ಸೂಕ್ತ ದಾಖಲೆಗಳು ಒದಗಿಸುವಲ್ಲಿ ವಿಫಲರಾಗಿದ್ದಾರೆ.ಎಟಿಎಂ ನಲ್ಲಿ ಹಣ ಡೆಪಾಸಿಟ್ ಮಾಡಲು ಹಣ
Read More

ಡಾ.ಹೆಚ್.ಸಿ.ಎಂ.ಹಾಗೂ ಸುನಿಲ್ ಬೋಸ್ ಮತದಾನ…

ನಂಜನಗೂಡು,ಏ26,Tv10 ಕನ್ನಡ ನಂಜನಗೂಡಿನ ಹದಿನಾರು ಗ್ರಾಮದಲ್ಲಿ ಸಚಿವ ಡಾ.ಎಚ್ ಸಿ ಮಹದೇವಪ್ಪ ಹಾಗೂ ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮತಚಲಾಯಿಸಿದರು.ಹೆಚ್ಚು ಬಹುಮತಗಳಿಂದ ಸುನಿಲ್ ಬೋಸ್ ಗೆಲುವು ಖಚಿತ ಎಂದು ಡಾ.ಹೆಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು.ಗ್ರಾಮದ ಸರ್ಕಾರಿ ಶಾಲೆಯಲ್ಲಿರುವ ಮತಗಟ್ಟೆಗೆ ಅಪ್ಪ ಮತ್ತು ಮಗ ಇಬ್ಬರು ಒಟ್ಟಿಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು…
Read More

ಚುನಾವಣೆ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ಮತದಾನ…

ಮೈಸೂರು ,ಏ26,Tv10 ಕನ್ನಡ ಮೈಸೂರು ಕೊಡಗು ಲೋಕಸಭಾ ಚುನಾವಣೆಯ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ರವರು ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದರು. ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿ ಜನರು ಬೇಗ ಬೇಗ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.ಈಗಾಗಲೇ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿತಿಂದ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಮೈಸೂರು ಜಿಲ್ಲೆಯ
Read More