ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯ…ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪಕಚೇರಿಗೆ ಬೀಗ ಜಡಿದು ಪ್ರತಿಭಟನೆ…
ಮೈಸೂರು,ಜು27,Tv10 ಕನ್ನಡ ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.ಕಳೆದ ವರ್ಷದ
Read More