TV10 Kannada Exclusive

ಟ್ರಾನ್ಫರ್ ಸರ್ಟಿಫಿಕೇಟ್ ಗೆ 8 ಸಾವಿರ ಡಿಮ್ಯಾಂಡ್…ಪೋಷಕ ಹೈರಾಣು…ನ್ಯಾಯಕ್ಕಾಗಿ ಬಿಇಓ ಕಚೇರಿ ಮುಂದೆ ಕುಳಿತ ತಂದೆ…

ಟ್ರಾನ್ಫರ್ ಸರ್ಟಿಫಿಕೇಟ್ ಗೆ 8 ಸಾವಿರ ಡಿಮ್ಯಾಂಡ್…ಪೋಷಕ ಹೈರಾಣು…ನ್ಯಾಯಕ್ಕಾಗಿ ಬಿಇಓ ಕಚೇರಿ ಮುಂದೆ ಕುಳಿತ ತಂದೆ… ನಂಜನಗೂಡು,ಆಗಸ್ಟ್18,Tv10 ಕನ್ನಡಶಾಲೆ ವರ್ಗಾವಣೆ ಪತ್ರ(TC) ನೀಡಲು ಖಾಸಗಿ ಶಾಲೆ 8 ಸಾವಿರಕ್ಕೆ ಬೇಡಿಕೆ ಇಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ.ಖಾಸಗಿ ಶಾಲೆಯ ಸುಲಿಗೆ ಕ್ರಮಕ್ಕೆ ಪೋಷಕ ಹೈರಾಣರಾಗಿದ್ದಾರೆ.ನ್ಯಾಯಕ್ಕಾಗಿ ಬಿಇಓ ಕಚೇರಿ ಬಾಗಿಲ ಬಳಿ ಕುಳಿತಿದ್ದಾರೆ. ನಂಜನಗೂಡು ತಾಲೂಕಿನ ತಾಂಡವಪುರದ ಜಾಫರ್ ಎಂಬುವರಿಗೆ ಇಂತಹ ಕಹಿ ಅನುಭವ ಆಗಿದೆ.ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಜಾಫರ್ ಮೂರು
Read More

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ… ಮೈಸೂರು,ಆಗಸ್ಟ್18,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳ ಕಡತಗಳ ಪರಿಶೀಲನೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ಭೇಟಿ ಮುಡಾ ಗೆ ಭೇಟಿ ನೀಡಿದೆ.ಮುರಳೀಧರ್ ನೇತೃತ್ವದ ಮೂವರನ್ನೊಳಗೊಂಡ ತಂಡ ಭೇಟಿ ನೀಡಿದೆ.ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಸಲ್ಲಿಸಿದ ದೂರಿನ ಕಾರಣ ಕಡತಗಳ ಪರಿಶೀಲನೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು.ಆಗಸ್ಟ್ 17 ರಂದು ಮುರಳೀಧರ್ ನೇತೃತ್ವದ ಸಮಿತಿ ಮುಡಾಗೆ ಭೇಟಿ
Read More

ಮುಖ್ಯಮಂತ್ರಿ @BSBommai ಅವರು

ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ರಾಜ್ಯ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದರು.1/2 https://t.co/SHaCzgjCDn
Read More

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್… ಮೈಸೂರು,ಆಗಸ್ಟ್16,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದ್ದು ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಹೆಚ್ಚುವರಿ ನಿರ್ದೇಶಕರು ನೋಟೀಸ್ ಜಾರಿ ಮಾಡಿದ್ದಾರೆ.ಅನುದಾನ ದುರ್ಬಳಕೆ,ಬದಲಿ ನಿವೇಶನಗಳ ಹಂಚಿಕೆ,ಭೂಸ್ವಾಧೀನ ಪರಿಹಾರ,ಪ್ರಾಧಿಕಾರದ ನಿಯಮಗಳ ವಿರುದ್ದ ವಿಷಯಗಳನ್ನ ಮಂಡಿಸಿ ನಿರ್ಣಯಗಳನ್ನ ಕೈಗೊಂಡಿರುವುದು,ಕಡತಗಳಲ್ಲಿನ ಅವ್ಯವಹಾರ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು
Read More

ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ…ಗೀತಾ ಶಿವರಾಜ್ ಕುಮಾರ್ ರಿಂದ ಧ್ವಜಾರೋಹಣ…ಹ್ಯಾಟ್ರಿಕ್ ಹೀರೋ ಭಾಗಿ…

ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ…ಗೀತಾ ಶಿವರಾಜ್ ಕುಮಾರ್ ರಿಂದ ಧ್ವಜಾರೋಹಣ…ಹ್ಯಾಟ್ರಿಕ್ ಹೀರೋ ಭಾಗಿ… ಮೈಸೂರು,ಆಗಸ್ಟ್15,Tv10 ಕನ್ನಡಮೈಸೂರಿನ ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.ಶಕ್ತಿಧಾಮದ ಚಿಣ್ಣರು ವಿವಿಧ ವೇಷಭೂಷಣ ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಶಿವರಾಜ್ ಕುಮಾರ್ ದಂಪತಿ ರಾಷ್ಟ್ರನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಇದೇ ವೇಳೆ ಮಾಜಿಯೋಧ ರಮೇಶ್
Read More

ಆಜಾದಿ ಕಾ ಅಮೃತಹೋತ್ಸವ್ ಹಿನ್ನಲೆ…20 ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ…

ಆಜಾದಿ ಕಾ ಅಮೃತಹೋತ್ಸವ್ ಹಿನ್ನಲೆ…20 ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ… ಮೈಸೂರು,ಆ15,Tv10 ಕನ್ನಡ75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನ ಕೇಂದ್ರ ಕಾರಾಗೃಹದಿಂದ 20 ಸಜಾ ಬಂಧಿಗಳನ್ನ ಬಿಡುಗಡೆ ಮಾಡಲಾಯಿತು.ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರದ ಆದೇಶದ ಮೇಲೆ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು.ಮೂರು ಹಂತಗಳಲ್ಲಿ ಖೈದಿಗಳನ್ನ ಬಿಡುಗಡೆ ಮಾಡಲಿದ್ದು ಮೊದಲ ಹಂತವಾಗಿ ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ವಿಶೇಷ ಮಾಫಿಯೊಂದಿಗೆ ಅವಧಿಪೂರ್ವವಾಗಿ
Read More

ಬೃಂದಾವನ ಬಡಾವಣೆಯಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ರಿಂದ ಧ್ವಜಾರೋಹಣ…

ಬೃಂದಾವನ ಬಡಾವಣೆಯಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ರಿಂದ ಧ್ವಜಾರೋಹಣ… ಮೈಸೂರು,ಆಗಸ್ಟ್15,Tv10 ಕನ್ನಡಮೈಸೂರಿನ ಬೃಂದಾವಣ ಬಡಾವಣೆಯಲ್ಲಿ ಸ್ವಚ್ಛ ಬೃಂದಾವನ ಗ್ರೂಪ್ಸ್ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನ ಆಚರಿಸಲಾಯಿತು.ಬಡಾವಣೆಯ ಕನ್ನಡ ಕುಟೀರದಲ್ಲಿ ಆಚರಿಸಲಾಯಿತು.ವಾರ್ಡ್ ನಂ.6 ರ ಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಸಮಾಜ ಹಿತಚಿಂತಕರಾದ ಜಯಪ್ರಕಾಶ್,ಹಿರಿಯ ನಾಗರೀಕರಾದ ನಟರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು…
Read More

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ…

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ… ಮೈಸೂರು,ಆಗಸ್ಟ್15,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರುನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಅಮೃತ ಮಹೋತ್ಸವ ಅಂಗವಾಗಿಮೈಸೂರಿನ ಬನ್ನಿಮಂಟಪ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ಆಕರ್ಷಕ ಪಥಸಂಚಲನದ ಮೂಲಕ ಗೌರವ ವಂದನೆ ಸ್ವೀಕರಿಸಿದರು.ವಿವಿಧ ಶಾಲಾ ಕಾಲೇಜು ಮಕ್ಕಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರಗು ನೀಡಿದವು…
Read More

ಇರ್ವಿನ್ ರಸ್ತೆ ಮಸೀದಿ ತೆರುವು…ಗೋಪುರ ನೆಲಸಮವಾದ ವಿಡಿಯೋ ನೋಡಿ…

ಇರ್ವಿನ್ ರಸ್ತೆ ಮಸೀದಿ ತೆರುವು…ಗೋಪುರ ನೆಲಸಮವಾದ ವಿಡಿಯೋ ನೋಡಿ… ಮೈಸೂರು,ಆಗಸ್ಟ್15,Tv10 ಕನ್ನಡಕೊನೆಗೂ ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಮಸೀದಿ ತೆರುವಾಗಿದೆ.ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿದ್ದ ಮಸೀದಿ ವಿವಾದ ಬಗೆಹರಿದ ಹಿನ್ನಲೆ ತೆರುವಾಗಿದೆ.ಮಸೀದಿ ಸಿಬ್ಬಂದಿಗಳೇ ತೆರುವುಗೊಳಿಸಿದ್ದಾರೆ.ವೈಜ್ಞಾನಿಕವಾಗಿ ಎತ್ತರದ ಗೋಪುರವನ್ನ ತೆರವುಗೊಳಿಸಿದ್ದಾರೆ.ಗೋಪುರ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.ಕೊನೆಗೂ ಇರ್ವಿನ್ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲಿದೆ…
Read More

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್… ವಿಜಯಪುರ,ಆಗಸ್ಟ್14,Tv10 ಕನ್ನಡಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು
Read More