ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…
ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು… ನಾಗಮಂಗಲ,ಆಗಸ್ಟ್7,Tv10 ಕನ್ನಡಜಮೀನು ರಕ್ಷಣೆ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಧಂಕಿ ಹಾಕಿದ ವಿಚಾರಕ್ಕೆ ಸಂಭಂಧಿಸಿದಂತೆ ನಾಗಮಂಗಲ ಶಾಸಕ ಸುರೇಶ್ ಗೌಡ ಸೇರಿದಂತೆ ಹತ್ತು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರಣ್ಯಾಧಿಕಾರಿ ಸತೀಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಸರ್ಕಾರಿ ಜಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟ್ರೆಂಚ್ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕೆಲವು
Read More