ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಮಾಜಿ MLA ಕುಟುಂಬಸ್ಥರ ಸಂಚು…RTI ಕಾರ್ಯಕರ್ತನಿಂದ ಬಯಲು…ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ತಾಲೂಕು ಆಡಳಿಂತ ಮುಂದು…
ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಮಾಜಿ MLA ಕುಟುಂಬಸ್ಥರ ಸಂಚು…RTI ಕಾರ್ಯಕರ್ತನಿಂದ ಬಯಲು…ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ತಾಲೂಕು ಆಡಳಿಂತ ಮುಂದು… ಮೈಸೂರು,ಸೆ12,Tv10 ಕನ್ನಡವಾರಸುದಾರರಿಲ್ಲದ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನ ಕಬಳಿಸಲು ಮಾಜಿ ದಿವಂಗತ ಎಂಎಲ್ ಎ ಕುಟುಂಬಸ್ಥರು ಸಂಚು ನಡೆಸಿ ಸಿಕ್ಕಿಬಿದ್ದ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ.RTI ಕಾರ್ಯಕರ್ತ ಬಿ.ಎನ್.ನಾಗ್ಗೇಂದ್ರ ರವರು ಶಾಸಕರ ಕುಟುಂಬಸ್ಥರ ಬಣ್ಣ ಬಯಲು ಮಾಡಿದ್ದಾರೆ.ಅಕ್ರಮದ ಬಗ್ಗೆ ಎಚ್ಚೆತ್ತುಕೊಂಡ ಮೈಸೂರು ತಾಲೂಕು ಆಡಳಿತ ದಾಖಲೆಗಳನ್ನ ಪರಿಶೀಲನೆ ನಡೆಸಿ ಸಿಬ್ಬಂದಿಗಳ
Read More