ಹಿರಿಯ ಪತ್ರಿಕೋದ್ಯಮಿ…ಮೈಸೂರು ಮಿತ್ರ ಸಂಸ್ಥಾಪಕ…ಡಾ.ಕೆ.ಬಿ.ಗಣಪತಿ ನಿಧನ…
ಮೈಸೂರು,ಜು13,Tv10 ಕನ್ನಡ ಹಿರಿಯ ಪತ್ರಕರ್ತ ಹಾಗೂ ಪತ್ರಿಕೋದ್ಯಮಿ ಮತ್ತು ಪತ್ರಿಕಾರಂಗದ ಹಲವು ಪ್ರಶಸ್ತಿಗಳ ಒಡೆಯ ಡಾ.ಕೆ.ಬಿ.ಗಣಪತಿ(85) ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ.ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಬಿ.ಗಣಪತಿ ರವರು ನಿಧನ ಹೊಂದಿದ್ದಾರೆ.ಮೈಸೂರು ಸ್ಥಳೀಯ ಪತ್ರಿಕೆಗಳಲ್ಲಿ ನಂಬರ್ ಒನ್ ಸ್ಥಾನ ಪಡೆದು ಜನಮಾನಸದಲ್ಲಿ ಹೆಗ್ಗಳಿಕೆಗೆ ಪಾತ್ರವಾದ ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾಗಿದ್ದ ಡಾ.ಕೆ.ಬಿ.ಗಣಪತಿ ರವರು ಅಪಾರ ಸ್ನೇಹಿತರು,ಹಿತೈಷಿಗಳು,ಬಂಧುಗಳು ಹಾಗೂ ಕುಟುಂಬವರ್ಗವನ್ನ ಅಗಲಿದ್ದಾರೆ.ಇಂದು ಮಧ್ಯಾಹ್ನ
Read More