TV10 Kannada Exclusive

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…

ನವದೆಹಲಿ,ಮೇ10:,Tv10 ಕನ್ನಡ ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆಮುಸ್ತಫಾ ಪೈಚಾರ್ ಬಂಧಿತ ಆರೋಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ಹಿಡಿಯಲು ಎನ್‌ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ಇನ್ಸ್‌ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಮುಸ್ತಫಾ ನಿಷೇಧಿತ
Read More

ಎಸ್.ಐ.ಟಿ.ತೆನಿಖೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ…ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ10,Tv10 ಕನ್ನಡ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಚಿಸಲಾಗಿರುವ ಎಸ್ಐಟಿ ಕಾನೂನಿನಂತೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಸಿಎಂ ಮಾತನಾಡಿದರು.ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಎಸ್ಐಟಿ ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸಿಲ್ಲ ಯಾವುದೇ ಕಾರಣಕ್ಕೂ ನಾವುಗಳು ಮಧ್ಯಪ್ರವೇಶಿಸುವುದಿಲ್ಲ. ಎಸ್ಐಟಿ ಸತ್ಯಾ ಸತ್ಯತೆಯನ್ನು ಹೊರತರಲಿ ಎಂಬ ಉದ್ದೇಶದಿಂದ ರಚಿಸಲಾಗಿದೆ. ಅದು
Read More

ಆಮಂತ್ರಣ ಪತ್ರಿಕೆಯಲ್ಲಿ ಸಂಸದರಾದ ಎಂ.ಲಕ್ಷ್ಮಣ್…ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…

ಮೈಸೂರು,ಮೇ9,Tv10 ಕನ್ನಡ ಫಲಿತಾಂಶಕ್ಕೂ ಮುನ್ನ ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾದ ಎಂ.ಲಕ್ಷ್ಮಣ್ ರನ್ನ ಸಂಸದ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ವಿತರಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಲಿಕೆ ಗುತ್ತಿಗೆದಾರ ಕುಮಾರ್ ಎಂಬುವರಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಇಂತಹ ಪ್ರಮಾದವಾಗಿದೆ.ಎಂ.ಲಕ್ಣ್ಮಣ್ ರನ್ನ ಲೋಕಸಭಾ ಸದಸ್ಯರು ಹಾಗೂ ಮೈಸೂರು ಕೊಡಗು ಶಾಸಕರು ಎಂದು ನಮೂದು ಮಾಡಿ ಹಂಚಲಾಗಿದೆ.12/05/2024ರಂದು ಬೀಗರ ಔತಣ ಕೂಟ ಏರ್ಪಡಿಸಲಾಗಿದೆ.ಕಾರ್ಯಕ್ರಮಕ್ಕೆ ಆಹ್ವಾನಿಸಲುಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ
Read More

ಶವಾಗಾರದಲ್ಲಿ ಕೈಕೊಟ್ಟ ಶೀತಲ ಯಂತ್ರ…ಕೊಳೆತು ದುರ್ವಾಸನೆ ಬೀರುತ್ತಿರುವ ಮೃತದೇಹಗಳು…ಕ್ಯಾರೆ ಎನ್ನದ ಅಧಿಕಾರಿಗಳು…

ಮೈಸೂರು,ಮೇ8,Tv10 ಕನ್ನಡ ಮೈಸೂರಿನ ಶವಾಗಾರದಲ್ಲಿ ಶೀತಲ ಯಂತ್ರಗಳು ಕೆಟ್ಟು ನಿಂತಿವೆ.ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ.ಶೀತಲಯಂತ್ರಗಳನ್ನ ದುರಸ್ಥುಗೊಳಿಸುವಂತೆ ಶವಾಗಾರದ ಸಿಬ್ಬಂದಿಗಳು ಮುಖ್ಯಸ್ಥರಿಗೆ ಪತ್ರ ಬರೆದಿದ್ದರೂ ಅಧಿಕಾರಿಗಳು ಕ್ಯಾರೆ ಎಂದಿಲ್ಲವೆಂಬ ಆರೋಪ ಕೇಳಿಬಂದಿದೆ.ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುವ ಸಂಭಂದಿಕರು ಶವಾಗಾರದ ದುಃಸ್ಥಿತಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಶವಾಗಾರದ ಸಿಬ್ಬಂದಿಗಳು ದುರ್ವಾಸನೆಯನ್ನ ಸಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ರೋಗರುಜಿನಗಳು ಹರಡುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಶವಾಗಾರವಿದೆ.ಮೈಸೂರು,ಮಂಡ್ಯ,ಚಾಮರಾಜನಗರ,ಮಡಿಕೇರಿ ಸೇರಿದಂತೆ ಹಲವು
Read More

ಬಲಮುರಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು…

ಕೆ.ಆರ್.ಎಸ್.ಮೇ7,Tv10 ಕನ್ನಡ ಕೆ.ಆರ್.ಎಸ್.ಬೆಳಗೊಳ ಗ್ರಾಮದ ಬಳಿಯ ಬಲಮುರಿ ಪ್ರವಾಸಿ ತಾಣದಲ್ಲಿ ಈಜಲು ಹೊದ ಯುವಕ ನಿರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ರವಿಕುಮಾರ್(೧೮) ಸಾವನಪ್ಪಿರುವ ಯುವಕ. ನಂಜನಗೂಡ ತಾಲ್ಲೂಕಿನ ಸಾಲುಂಡಿ ಗ್ರಾಮದ ಬೀರಪ್ಪ ಎಂಬುವರ ಮಗ ರವಿಕುಮಾರ್ ವೃತ್ತಿಯಲ್ಲಿ ಕೃಷಿಕನಾಗಿದ್ದು ಸ್ನೇಹಿತರ ಜೊತೆ ಬಲಮುರಿಗೆ ಬಂದ ಸಂದರ್ಭದಲ್ಲಿ ಈಜಲು ಹೋಗಿ ಮುಳಗಿ ಸಾವನ್ನಪ್ಪಿದ್ದಾನೆ.ಈ ಸಂಭಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಪೆನ್ ಡ್ರೈವ್ ಪ್ರಕರಣ:ಸರ್ಕಾರದ ವಿರುದ್ದ ಹೆಚ್ಡಿಕೆ ಕಿಡಿ…

ಬೆಂಗಳೂರು,ಮೇ7,Tv10 ಕನ್ನಡ ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏ21 ರಂದು ಪೆನ್‍ಡ್ರೈವ್ ಅನ್ನು ಇಡೀ ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.ಪೂರ್ಣ ಚಂದ್ರ ಅಂತ ಪ್ರಜ್ವಲ್ ಏಜೆಂಟ್ ಇದ್ದರು. ಅವರು ಈ ಸಂಬಂಧ ಏಪ್ರಿಲ್ 22 ರಂದು ಹಾಸನ ಡಿಸಿಗೆ ದೂರು ಕೊಟ್ಟಿದ್ದಾರೆ, ಚುನಾವಣೆ ಅಧಿಕಾರಿಗಳೂ ದೂರು ಕೊಟ್ಟಿದ್ದಾರೆ. 21 ರಂದು ರಾತ್ರಿ ಪ್ರಜ್ವಲ್ ವಿಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್
Read More

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಮೇ7,Tv10 ಕನ್ನಡ ಮೈಸೂರು ಜಿಲ್ಲಾ ಪೊಲೀಸ್ ಘಟಕದ ಸೆನ್ ಕ್ರೈಂ ಪೊಲೀಸ್ ವತಿಯಿಂದ ಸೇಂಟ್ ಜೋಸೆಫ್ ಡಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಉಪನ್ಯಾಸಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಿಪಿಟಿ ಮೂಲಕ ಸವಿವರವಾಗಿ ಮಾಹಿತಿ ನೀಡಲಾಯಿತು.ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುನಿಯಪ್ಪ ಎನ್ ಹಾಗೂ ಸಿಬ್ಬಂದಿಗಳಾದ ಮಹೇಶ್ ಸಿಎನ್ ,ಕುಮಾರ್ ರವರ ವತಿಯಿಂದ ಕಾಲೇಜು ಪ್ರಾಂಶುಪಾಲರ ಸಮ್ಮುಖದಲ್ಲಿ ಜಾಗೃತಿ ಕಾರ್ಯಕ್ರಮ
Read More

ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಬೆಳಗಾವಿ,ಮೇ7,Tv10 ಕನ್ನಡ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ‌ ಬಾಂಬ್ ಸಿಡಿಸಿದ್ದಾರೆ.ಬೆಳಗಾವಿಯ ಗೋಕಾಕ್ ಪಟ್ಟಣದಲ್ಲಿ ಮತದಾನಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಡಿ ವಿಚಾರವನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ, ಆಗ ಎಲ್ಲರೂ ನನ್ನನ್ನು ಕಡೆಗಣಿಸಿದರು, ನಗುತ್ತಾ ನೋಡುತ್ತಿದ್ದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ್ ಅವರಿಗೂ ಬರಬಹುದು ಎಂದು ವ್ಯಂಗ್ಯ ಮಾಡಿದರು.ಪ್ರಜ್ವಲ್ ರೇವಣ್ಣ
Read More

ಹಾಸನ ಪೆನ್‍ಡ್ರೈವ್ ಪ್ರಕರಣ…ಡಿಕೆಶಿ ಷಡ್ಯಂತ್ರ… ವಕೀಲ ದೇವರಾಜೇಗೌಡ ಗಂಭೀರ ಆರೋಪ…

ಬೆಂಗಳೂರು,ಮೇ6,Tv10 ಕನ್ನಡ ಪೆನ್‍ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ದ ಷಡ್ಯಂತ್ರ ಮಾಡಲಾಗಿದೆ ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇರವಾಗಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆಯನ್ನ ಗೌಪ್ಯವಾಗಿ ಕರೆದಿದ್ದಾರೆ. ಪ್ರಜ್ವಲ್ ರೇವಣ್ಣ ಕೇಸಲ್ಲಿ ಯಾರನ್ನ ಆರೋಪಿಗಳಾಗಿ ಮಾಡಬೇಕು, ಬಿಡಬೇಕು ಅಂತ ಚರ್ಚೆಯಾಗಿದೆ.ನನ್ನ ಜೀವನದ ಹೋರಾಟ ಇದ್ದದ್ದು ಎಚ್.ಡಿ ರೇವಣ್ಣ ವಿರುದ್ಧ ಆಗಿತ್ತು. ನನ್ನ
Read More

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲ್…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿ ವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲ್ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಕೃಷ್ಣನಗರದಲ್ಲಿ
Read More