ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…
ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ ಮಾತೃ ಇಲಾಖೆ ಜಲಸಂಪನ್ಮೂಲ ಇಲಾಖೆಗೆ ಹಿಂದುರುಗುವಂತೆ ಆದೇಶ ಹೊರಡಿಸಲಾಗಿದೆ.ಅಭಿವೃದ್ದಿ ಇಲಾಖೆ ಮತ್ತು ನಗರ ಯೋಜನೆ ಸೇವೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಲತಾ ಕೆ ರವರು ನವೆಂಬರ್ 6 ರಂದು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಲೋಕೋಪಯೋಗಿ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ
Read More