ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ
… ಮೈಸೂರು,ಫೆ4,Tv10 ಕನ್ನಡ ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ ನಿರಂತರವಾಗಿ ಸಾಕಷ್ಟು ಸಂಸದರು ಗೆಲ್ಲಿಸಿ, ಕೇಂದ್ರ ಸರ್ಕಾರದ ರಚನೆಗೆ ಸಹಕಾರ ನೀಡುತ್ತಿರುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದು ದುರಂತ ಎಂದು ಆಕ್ರೋಷ ವ್ಯಕ್ತಪಡಿಸಿದರು. ಆಂಧ್ರಪ್ರದೇಶದ ವಿಶಾಖಪಟ್ಟಣ ಉಪ್ಪು
Read More