ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…
ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ… ಪಿರಿಯಾಪಟ್ಟಣ,ಮೇ18,Tv10 ಕನ್ನಡ ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ ಟೀ ಅಂಗಡಿ ನಡೆಸುತ್ತಿರುವ ಪ್ರಕಾಶ್ ಹಾಗೂ ಯಶೋಧ ದಂಪತಿಗೆ ತನುಶ್ರೀ ಎಂಬ ಮಗಳಿದ್ದಾರೆ.ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ತನುಶ್ರೀ ಪಿಜಿಯಲ್ಲಿ ತಂಗಿದ್ದಾರೆ.ಮೊನ್ನೆ ರಾತ್ರಿ ಸಂಭಂಧಿಕರ ಮನೆಗೆ ಹೋಗಿ ಊಟ ಮಾಡಿಕೊಂಡು ಬಂದಿದ್ದ ದಂಪತಿ ಮನೆಯಲ್ಲಿ ಮಲಗಿದ್ದಾರೆ.ಮರುದಿನ ಮನೆಯಿಂದ
Read More