TV10 Kannada Exclusive

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು… ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.ಕೆಂಬಾಲು ಗ್ರಾಮದ (40) ರಂಗಸ್ವಾಮಿ ಮೃತ ದುರ್ಧೈವಿಯಾಗಿದ್ದಾರೆ. ನಿನ್ನೆ ರಾತ್ರಿ ಶುಕ್ರವಾರ ಹುಲ್ಲಹಳ್ಳಿ ಗ್ರಾಮದಿಂದ ಕೆಂಬಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಸ್ಥಳದಲ್ಲೇ ಬೈಕ್ ಸವಾರ ರಂಗಸ್ವಾಮಿ ಮೃತಪಟ್ಟಿದ್ದಾನೆ.ಘಟನೆ ನಡೆದ ಸ್ಥಳಕ್ಕೆ
Read More

ಮುರಿದು ಬಿದ್ದ ಭಾರಿ ಮರದ ಕೊಂಬೆ…ತೆರುವಿಗೆ ಮುಂದಾದ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್…

ಮೈಸೂರು,ಮೇ3,Tv10 ಕನ್ನಡ ಬಿರುಗಾಳಿ ಸಮೇತ ಬಿದ್ದ ಭಾರಿ ಮಳೆಗೆ ಹಲವಡೆ ಮರಗಳು ಉರುಳಿ ಬಿದ್ದಿವೆ.ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ.ಮರದ ಕೊಂಬೆಗಳ ತೆರುವಿಗೆ ಪೊಲೀಸರೇ ಮುಂದಾಗಿ ಅಚ್ಚರಿ ಮೂಡಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಭಾರಿ ಮಳೆಗೆ ಮರದ ಕೊಂಬೆ ಮುರಿದುಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು.ಸ್ಥಳಕ್ಕೆ ಸಿಬ್ಬಂದಿಗಳ ಸಮೇತ ಆಗಮಿಸಿದ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಲೀಂ‌ ಅಬ್ಬಾಸ್ ಮರದಕೊಂಬೆ ತೆರುವಿಗೆ ಮುಂದಾದರು.ಸಲೀಅಬ್ಬಾಸ್ ರವರ ಕಾರ್ಯಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಾಥ್ ನೀಡಿದರು.ಸಲೀಂ
Read More

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್… ನಂಜನಗೂಡು,ಮೇ3,Tv10 ಕನ್ನಡ ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ. ಪೋಕ್ಸೋ ಕಾಯಿದೆ ಅಡಿ ಆರೋಪಿ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೌಡಿಶೀಟರ್ ಆಗಿರುವ ಆರೋಪಿ ಅಪ್ರಾಪ್ತ ಬಾಲಕಿಯ
Read More

ಪ್ರಜ್ವಲ್ ರೇವಣ್ಣ ಪ್ರಕರಣ…ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ…ಮಗನಿಂದ ದೂರು ದಾಖಲು…

ಕೆ.ಆರ್.ನಗರ,ಮೇ3,Tv10 ಕನ್ನಡ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿಗೂ ವ್ಯಾಪಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಆರೋಪವಿರುವ ಮಹಿಳೆ ಅಪಹರಣವಾಗಿದೆ.ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ತಾಯಿ ಅಪಹರಣವಾಗಿದೆ ಎಂದು ಆರೋಪಿಸಿದ್ದಾರೆ.ಅಪಹರಣಕ್ಕೆ ಒಳಗಾದ ಮಹಿಳೆ ಮೈಸೂರಿನ ಹೆಬ್ಬಾಳ್ ಬಡಾವಣೆ ನಿವಾಸಿ ಎನ್ನಲಾಗಿದೆ.ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಫೋಟೋಗಳು ಬಹಿರಂಗ ಆದಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ ಎಂದು ಪುತ್ರ ದೂರಿದ್ದಾರೆ.ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಸೂಚನೆ ಮೇರೆಗೆ
Read More

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…

ಮೈಸೂರು,ಮೇ2,Tv10 ಕನ್ನಡ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಸೂಚಿಸಿದರು.ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆ ನಡೆಸಿ ಮಾತನಾಡಿದರು.ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು, ಎಲ್ಲಾ ತಹಶೀಲ್ದಾರ್ ಗಳು , ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ
Read More

ವಾಮಾಚಾರ ಭೀತಿ…ಯುವಕ ನೇಣುಬಿಗಿದು ಆತ್ಮಹತ್ಯೆ…

ಮೈಸೂರು,ಮೇ2,Tv10 ಕನ್ನಡ ಮಾಟ ಮಂತ್ರ ಮಾಡಿಸಿದ್ದಾರೆಂದು ಭೀತಿಗೆ ಒಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಮೃತ ದುರ್ದೈವಿ.ತಂದೆ ಮುರಳೀಧರ್ ಅರ್ಚಕರಾಗಿದ್ದು ಪತ್ನಿ ವಿಚ್ಛೇದನ ಪಡೆದ ಕಾರಣ ಮಗ ಮಧುಕರ್ ಜೊತೆ ಗೋಕುಲಂ ನಲ್ಲಿ ವಾಸವಿದ್ದಾರೆ.ಡಿಪ್ಲೊಮಾ ದಲ್ಲಿ ಫೇಲ್ ಆದ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.ಹೊರಗೆ ಹೋಗಿದ್ದ ತಂದೆ ಮನೆಗೆ ಹಿಂದಿರುಗಿದಾಗ ಕೊಠಡಿಯಲ್ಲಿ ಮಧುಕರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಮಾಟ ಮಂತ್ರ ಮಾಡಿಸಿದ್ದಾರೆಂಬ ಭೀತಿಗೆ
Read More

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ಮೈಸೂರು,ಮೇ1,Tv10 ಕನ್ನಡ ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು.
Read More

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಅಂದರ್…

ಮೈಸೂರು,ಏ30,Tv10 ಕನ್ನಡ ಐಪಿಎಲ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಇದೀಗ ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಮಂಡ್ಯ ಜಿಲ್ಲೆ ಗೆಂಡೆಕೊಪ್ಪಲು ಗ್ರಾಮದ ಕೇಶವ (26) ಬಂಧಿತ ಆರೋಪಿಯಾಗಿದ್ದು ಈತನಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್ ದಂಧೆಗೆ ದಾಸನಾಗಿ 3 ಲಕ್ಷ
Read More

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…

ಮೈಸೂರು,ಏ29,Tv10 ಕನ್ನಡ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ.ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ
Read More

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕನನ್ನ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮೃತಪಟ್ಟಿದ್ದಾರೆ.ಮೇದರಕೇರಿ ನಿವಾಸಿ ಕುಮಾರ್(24) ಮೃತ ದುರ್ದೈವಿ.ಘಟನೆಗೆ ಸಂಭಂಧಿಸಿದಂತೆ ಕೆ.ಆರ್.ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನ ವಶಕ್ಕೆ ಪಡೆದು
Read More