ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…
ಟಿ.ನರಸೀಪುರ,ಡಿ31,Tv10 ಕನ್ನಡ ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ
Read More