TV10 Kannada Exclusive

ಹೆಚ್.ಡಿ.ಕೆಗೆ ಸುಮಲತಾ‌ ಬೆಂಬಲ ಘೋಷಣೆ…ಸಧ್ಯದಲ್ಲೇ ಬಿಜೆಪಿಗೆ ಸೇರ್ಪಡೆ

ಮಂಡ್ಯ,ಏ3,Tv10 ಕನ್ನಡ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಬಿಜೆಪಿ,ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯವರಿಗೆ ಪೂರ್ಣ ಬೆಂಬಲ ನೀಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದಾರೆ.ಮಂಡ್ಯದಲ್ಲಿ ಇಂದು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ ನಂತರ ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ, ನಾನು ಸದ್ಯದಲ್ಲಿಯೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತೇನೆ. ನಾನು ಖಂಡಿತ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಬಿಜೆಪಿಯ ನಾಯಕರುಗಳು ಹೇಳಿದಂತೆ ನಡೆಯುತ್ತೇನೆ ಎಂದು ತಿಳಿಸಿದರು.ಇದುವರೆಗೆ ನನ್ನನ್ನು ಪ್ರೀತಿಸಿದ ಮಂಡ್ಯ
Read More

ಕ್ಯಾಟರಿಂಗ್ ಟೆಂಡರ್ ಬಿಲ್ ಬಿಡುಗಡೆ ಮಾಡಲು ಲಂಚ…ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರ FDA ಲೋಕಾ

ಮೈಸೂರು,ಏ3,Tv10 ಕನ್ನಡ ಶಿಬಿರಾರ್ಥಿಗಳಿಗೆ ಊಟ ಸಿದ್ದಪಡಿಸಿದ ಟೆಂಡರ್ ಬಿಲ್ ಬಿಡುಗಡೆ ಮಾಡಲು 50 ಸಾವಿರ ಲಂಚ ಪಡೆಯುತ್ತಿದ್ದ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರದ FDA ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಹೇಶ್ ಲೋಕಾಯುಕ್ತ ದಾಳಿಗೆ ಸಿಲುಕಿದ ಆರೋಪಿ.ಮೈಸೂರಿನ ಶ್ರೀ ವಿನಾಯಕ ಕ್ಯಾಟರಿಂಗ್ ನ ಶಿವನಾಗ ಎಂಬುವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.ಈ ಕಾರ್ಯಾಚರಣೆಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನ ದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ
Read More

ಜಾತ್ರೆವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ…ಇಬ್ಬರು ಯುವಕರ ಬಂಧನ…

ನಂಜನಗೂಡು,ಏ3,Tv10 ಕನ್ನಡ ಜಾತ್ರೆ ವೇಳೆ ಜಗಳವಾಡುತ್ತಿದ್ದ ಎರಡು ಯುವಕರ ಗುಂಪನ್ನ ಸಮಾಧಾನ ಪಡಿಸಲು ಹೋದ ಪೊಲೀಸ್ ಪೇದೆ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಹಾಡ್ಯಾ ಗ್ರಾಮದಲ್ಲಿ ನಡೆದಿದೆ.ಘಟನೆ ಸಂಭಂಧ ಹಲ್ಲೆ ನಡೆಸಿದ ಸಂತೋಷ್ ಹಾಗೂ ಆನಂದ ಎಂಬ ಯುವಕರನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೆ ಕುಮ್ಮಕ್ಕು ನೀಡಿದ ಇತರರ ಮೇಲೂ FIR ದಾಖಲಾಗಿದೆ. ಜಾತ್ರೆ ವೇಳೆ ಕಾಲಭೈರವೇಶ್ವರ ದೇವಸ್ಥಾನದ ಮುಂದೆ ಹುಲ್ಲಹಳ್ಳಿ ಠಾಣೆ ಪೇದೆ
Read More

ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9.53 ಲಕ್ಷ ವಶ…

ಮೈಸೂರು,ಏ2,Tv10 ಕನ್ನಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9,53,100/- ರೂ ವಶಕ್ಕೆ ಪಡೆಯಲಾಗಿದೆ.ಮೈಸೂರು ಕೊಡಗು ಲೋಕಸಭಾ ಚುನಾವಣೆ -2024ರ ಸಂಬಂಧ ಚೆಕ್ ಪೋಸ್ಟ್ ಗಳಲ್ಲಿ ನಡೆಯುತ್ತಿರುವ ತಪಾಸಣೆ ವೇಳೆ ಹಣ ವಶಕ್ಕೆ ಪಡೆಯಲಾಗಿದೆ. ಎಚ್ ಡಿ ಕೋಟೆ ಮಾರ್ಗದಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಾಟಾ 510 ವಾಹನದಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಎಸ್.ಎಸ್.ಟಿ.ತಂಡ 9,53,100 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದೆ. ಸದರಿ ಹಣವನ್ನು ಸಹಾಯಕ
Read More

ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗುರುವಂದನೆ…ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದಿಂದ ಅಭಿನಂದನೆ…

ಅಯೋಧೆಯ್ಯಿಂದ ಮರಳಿದ ಪೇಜಾವರ ಮೈಸೂರು,ಏ2,Tv10 ಕನ್ನಡ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಅಯೋಧ್ಯೆಯಲ್ಲಿ ಬಾಲರಾಮಚಂದ್ರ ದೇವರನ್ನು ಪ್ರತಿಷ್ಠಾಪನೆ ಮಾಡಿ, 48 ದಿನಗಳ ಮಂಡಲೋತ್ಸವ ಹಾಗೂ ಮಂಗಳೋತ್ಸವ ಯಶಸ್ವಿಯಾಗಿ ಪೂರೈಸಿ ಮೈಸೂರಿಗೆ ಆಗಮಿಸಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ರವರ ನೇತೃತ್ವದಲ್ಲಿ ಶ್ರೀಗಳಿಗೆ ಗುರುವಂದನೆ
Read More

ಕರ್ತವ್ಯ ಲೋಪ…ಬೋಗಾದಿ ಚೆಕ್ ಪೋಸ್ಟ್ ಸಿಬ್ಬಂದಿಗಳ ಅಮಾನತಿಗೆ ಜಿಲ್ಲಾಧಿಕಾರಿಗಳಿಂದ ಆದೇಶ…

ಮೈಸೂರು,ಏ2,Tv10 ಕನ್ನಡ ಚುನಾವಣೆ ಹಿನ್ನಲೆ ಬೋಗಾದಿ ಚೆಕ್ ಪೋಸ್ಟ್ ನಲ್ಲಿ ನಿಯುಕ್ತಿಗೊಳಿಸಲಾಗಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಲ್ಲಿ ಲೋಪವೆಸಗಿರುವ ಹಿನ್ನಲೆ ಅಮಾನತುಗೊಳಿಸುವಂತೆ ಹಾಗೂ ಇಲಾಖಾ ವಿಚಾರಣೆ ನಡೆಸಿ  ಕ್ರಮ ಕೈಗೊಳ್ಳುವಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ನಿನ್ನೆ ರಾತ್ರಿ ಜಿಲ್ಲಾಧಿಕಾರಿಗಳು ಸುಮಾರು 10.30 ರ ವೇಳೆಯಲ್ಲಿ ಬೋಗಾದಿ ಚೆಕ್ ಪೋಸ್ಟ್ ಬಳಿ ಪರಿಶೀಲನೆಗೆ ತೆರಳಿದಾಗ ಸಿಬ್ಬಂದಿಗಳು ಸೂಕ್ತವಾಗಿ ಕರ್ತವ್ಯ ನಿರ್ವಹಿಸದಿರುವುದು ಕಂಡುಬಂದಿದೆ.ಯಾವುದೇ ವಾಹನಗಳನ್ನ ತಡೆದು ತಪಾಸಣೆ
Read More

ರಾಜ್ಯದಲ್ಲಿ 18 ರಿಂದ 20 ಸ್ಥಾನ ಗೆಲ್ಲುತ್ತೇವೆ…ಸಿಎಂ ಸಿದ್ದರಾಮಯ್ಯ ವಿಶ್ವಾಸ…

ಮೈಸೂರು,ಏ1,Tv10 ಕನ್ನಡ ಅಭಿವೃದ್ದಿ ವಿಚಾರದಲ್ಲಿ ಬಿಜೆಪಿ ಇದುವರೆಗೆ ಹೇಳಿರುವುದೆಲ್ಲಾ ಸುಳ್ಳು.ಅವರು 200 ಕ್ಷೇತ್ರ ಮಾತ್ರ ಗೆಲ್ಲೋದು.ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತೇವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ‌ಇದು ಕೂಡ ಅವರ ತಂತ್ರಗಾರಿಕೆ.ಕರ್ನಾಟಕದಲ್ಲಿ ನನಗೆ ವಿಶ್ವಾಸ ಇದೆ 18ರಿಂದ 20 ಸ್ಥಾನ ಗೆಲ್ಲುತ್ತೇವೆ‌ಅವರು ಸಹ ಸರ್ವೆ ಮಾಡಿಸಿದ್ದಾರೆ.ಅವರು ಗೆಲ್ಲೋದೆ 200 ಒಳಗಡೆ ಮಾತ್ರ.ಕರ್ನಾಟಕದಲ್ಲಿ 18 ರಿಂದ 20 ಕ್ಷೇತ್ರ ಗೆದ್ದೆ ಗೆಲ್ಲುತ್ತೇವೆ.ಈ ಭಾರಿ ಬಿಜೆಪಿಯ ಸುಳ್ಳಿಗೆ ಯಾರುಯಾರು
Read More

ಮುಖ್ಯಮಂತ್ರಿಗಳ ಕಾರು ತಪಾಸಣೆ…ಚುನಾವಣಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮ…

ಮೈಸೂರು,ಏ1,Tv10 ಕನ್ನಡ ಲೋಕಸಭೆ ಚುನಾವಣೆ ಹಿನ್ನಲೆ ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನ ಬಿಗಿ ಮಾಡಿದ್ದಾರೆ.ಅಕ್ರಮವಾಗಿ ಹಣ ಸಾಗಿಸುವ ಖದೀಮರ ಮೇಲೆ ಹದ್ದಿನ ಕಣ್ಣಿಟ್ಟಿರುವ ಅಧಿಕಾರಿಗಳು ಯಾವುದೇ ಮುಲಾಜು ನೋಡದೆ ವಾಹನಗಳನ್ನ ತಪಾಸಣೆಗೆ ಒಳಪಡಿಸುತ್ತಿದ್ದಾರೆ.ಇದಕ್ಕೆ ಸಿಎಂ ವಾಹನವೂ ಹೊರತಾಗಿಲ್ಲ.ಇಂದು ಟಿ.ನರಸೀಪುರ ಮಾರ್ಗವಾಗಿ ಮೈಸೂರಿನತ್ತ ಬರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕಾರನ್ನ ಚಿಕ್ಕಹಳ್ಳಿ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ತಡೆದು ತಪಾಸಣೆ ನಡೆಸಿದ್ದಾರೆ.ಅಲ್ಲದೆ ಸಿಎಂ ಜೊತೆ ಬಂದ ವಾಹನಗಳನ್ನೂ ಸಹ
Read More

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್…ಜ್ಯೋತಿಷಿಗಳ ಸೂಚನೆ ಮೇರೆಗೆ ಸಲ್ಲಿಕೆ…

ಮೈಸೂರು,ಏ1,Tv10 ಕನ್ನಡ ಜ್ಯೋತಿಷಿಗಳ ಸೂಚನೆಯಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜೊತೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ.ಏ 3 ರಂದು ಬೃಹತ್ ರಾಲಿ ಮೂಲಕ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ…
Read More

ಮೈಸೂರು:ಪಕ್ಷೇತರ ಅಭ್ಯರ್ಥಿ ಯಡೂರಪ್ಪರಿಂದ ನಾಮಪತ್ರ ಸಲ್ಲಿಕೆ..

ಮೈಸೂರು,ಏ1,Tv10 ಕನ್ನಡ ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
Read More