ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸ ಹಿನ್ನಲೆ…ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ…
ಮೈಸೂರು,ಆ8,Tv10 ಕನ್ನಡ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿಯನ್ನ ಧ್ವಂಸಗೊಳಿಸಿದ ಪ್ರಕರಣ ಮೈಸೂರಿನಲ್ಲಿ ಪ್ರತಿಧ್ವನಿಸಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಡಾ. ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಅಭಿಮಾನಿಗಳು ಸಾಂಕೇತಿಕ ಪ್ರತಿಭಟನೆ ನಡೆಸಿ ಘಟನೆಯನ್ನ ಖಂಡಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿ ಬಳಗದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ ಇಂದು ದೇಶಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದರೆ ವಿಷ್ಣು ಅಭಿಮಾನಿಗಳಿಗೆ ಇಂದು ಕರಾಳ ದಿನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಷ್ಣು
Read More