ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…
ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ… ಮೈಸೂರು,ಜ9,Tv10ಕನ್ನಡ ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ),
Read More