ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…
ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವರಾಜ ಸಂಚಾರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಮುನಿಯಪ್ಪ ನವರು ಮಾತನಾಡಿವಿದ್ಯಾರ್ಥಿ ಜೀವನದಲ್ಲಿ ಪಡೆದ ಸಹಾಯವನ್ನು ಮುಂದೆ ಸ್ಥಿತಿವಂತರಾದಾಗ ಸಮಾಜಕ್ಕೆ
Read More