TV10 Kannada Exclusive

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ…50 ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ…

ಮೈಸೂರು,ಆ13,Tv10 ಕನ್ನಡ ಮೈಸೂರಿನ ವಿಜಯನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶ್ರೀ ದುರ್ಗಾ ಫೌಂಡೇಶನ್ ಮತ್ತು ಕೆ ವಿ ಕೆ ಫೌಂಡೇಶನ್ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 50ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ ಮಾಡಲಾಯಿತು.ಹಣ್ಣು,ಹೂವು,ಅರಿಶಿನ,ಕುಂಕುಮ,ಬಳೆಗಳು,ಸೀರೆ,ಬ್ಲೌಸ್ ಪೀಸ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನ ಸಂಪ್ರದಾಯದಂತೆ ಮಹಿಳೆಯರಿಗೆ ನೀಡಿ ಹರಸಲಾಯಿತು.ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾದ ಡಾ. ಪುಷ್ಪ
Read More

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮೈಸೂರು,ಆ13,Tv10 ಕನ್ನಡ ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ
Read More

ಮೇಟಗಳ್ಳಿ ಠಾಣೆ ಪೊಲೀಸರಿಂದ ನಶ ಮುಕ್ತ ಭಾರತ ಅಭಿಯಾನ…ವಿಧ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಾಗೃತಿ…

ಮೈಸೂರು,ಆ13,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾದಕ ವಸ್ತು ತಯಾರಕ ಘಟಕ ಪತ್ತೆಯಾದ ಹಿನ್ನಲೆ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಖುದ್ದಾಗಿ ರೈಡ್ ಮಾಡುವ ಮೂಲಕ ಘಾತುಕರಿಗೆ ಎಚ್ಚರಿಕೆ ಗಂಟೆ ರವಾನಿಸಿದ್ದಾರೆ.ಇದರೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೂ ಒತ್ತು ನೀಡುತ್ತಿದ್ದಾರೆ.ನಶ ಮುಕ್ತ ಭಾರತ ಎಂಬ ಅಭಿಯಾನ ಆರಂಭಿಸಲಾಗಿದೆ.ಮಾದಕ ವಸ್ತುಗಳಿಂದ ದೂರವಿರುವಂತೆ ಎಚ್ಚರಿಕೆ ನೀಡುವ ಸಂದೇಶ
Read More

ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎಸ್ ಆರ್ ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವದ ಬಗ್ಗೆ ಅರಿವು ಮೂಡಿಸಿ ಮೊಬೈಲ್ ನಿಂದ ಪುಸ್ತಕದ ಕಡೆಗೆ ಒಲವು ಹೆಚ್ಚು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಹೇಳಿದರು.ಗ್ರಂಥಪಾಲಕಿ ಎಂ ಎನ್ ಸುಲಕ್ಷಣ ರವರು ಮಾತನಾಡಿ ಯುವ ಮನಸ್ಸುಗಳನ್ನು ಅಧ್ಯಯನದ ಕಡೆಗೆ
Read More

ವಿಶೇಷ ಮಕ್ಕಳ ಜೊತೆ ಗಜಪಡೆಯೊಂದಿಗೆ ವಿಶ್ವ ಆನೆ ದಿನಾಚರಣೆ…

ಮೈಸೂರು,ಆ12,Tv10 ಕನ್ನಡ ಆಗಸ್ಟ್ 12 ರಂದುವಿಶ್ವ ಆನೆ ದಿನಾಚರಣೆ ಆಚರಿಸಲಾಗುತ್ತದೆ.ವಿಶ್ವ ಆನೆ ದಿನಾಚರಣೆಯನ್ನ ಮೈಸೂರು ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಯೊಂದಿಗೆ ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳು ಮತ್ತು ವಿಶೇಷ ಮಕ್ಕಳು ಆನೆಗಳೊಂದಿಗೆ ಬೆರೆತು ಸಂಭ್ರಮದಿಂದ ಆಚರಿಸಿದರು…
Read More

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು
Read More

ದಸರಾ ಗಜಪಡೆಗೆ ತೂಕ ಪ್ರಕ್ರಿಯೆ…ಭೀಮ ಬಲಶಾಲಿ..

ಮೈಸೂರು,ಆ11,Tv10 ಕನ್ನಡ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2025 ರ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದೆ.ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿದದಸರಾ ಗಜಪಡೆಗೆ ಇಂದು ತೂಕ ಪರಿಶೀಲನೆ ಮಾಡಲಾಯಿತು.ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ತೂಕ ಪರೀಶೀಲನೆ ಮಾಡಲಾಯಿತು.ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಮ್ ಅಂಡ್ ಕೊ., ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ನಡೆದ ಆನೆಗಳ ತೂಕ ಮಾಡಲಾಯಿತು.ತೂಕ ಪರಿಶೀಲನೆ ನಂತರ
Read More

ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಮೈಸೂರು,ಆ10,Tv10 ಕನ್ನಡ ಲಯನ್ಸ ಅಂಬಾಸಿಡರ್ ಸಂಸ್ಥೆ ಮತ್ತು ಮಾಜಿ ಸಶಸ್ತ್ರ ಸೈನಿಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಪಕ್ಕದಲ್ಲಿರುವ ಯುದ್ಧ ಸ್ಮಾರಕ ಸ್ತಂಭದ ಆವರಣದಲ್ಲಿ ಇಂದು ಗಿಡಗಂಟೆಗಳನ್ನು ಸ್ವಚ್ಚಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು. ಪ್ರಾಂತಿಯ ಅಧ್ಯಕ್ಷ ಲಯನ್ ಎಚ್ ಸಿ ಕಾಂತರಾಜು ಸಶಸ್ತ್ರ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ ಬಿದ್ದಪ್ಪ ಹಾಗೂ ಲಯನ್ ಜಿಲ್ಲಾ ಅಧ್ಯಕ್ಶರಾದ ಮಕಾಳ ಶಿವಕುಮಾರ್, ಟಿ‌.ಎಚ್ ವೆಂಕಟೇಶ್, ಡಾ.ಅರ್.ಡಿ. ಕುಮಾರ್,ಸಿ.ಆರ್.ದಿನೇಶ್,ವಿ.ಶ್ರೀಧರ್, ಎಚ್ ಕೆ
Read More

ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ…ಸಿಎಂ,ಡಿಸಿಎಂ ರಿಂದ ಗುದ್ದಲಿಪೂಜೆ

ಮೈಸೂರು,ಆ9,Tv10 ಕನ್ನಡ ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ ಇಂದಿರಾಗಾಂಧಿ ಕಾಂಗ್ರೆಸ್ ಭವನ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕರಾದ ತನ್ವಿರ್ ಸೇಠ್, ಹರೀಶ್ ಗೌಡ, ದರ್ಶನ್ ದೃವನಾರಾಯಣ್, ರವಿಶಂಕರ್, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ, ಮಾಜಿ
Read More

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸಿ ಯಜ್ಞೋಪವೀತ ಧಾರಣೆ ಹಾಗೂ ವಿಸರ್ಜಿಸುವ ಮಂತ್ರ ಜಪಿಸುವ ಮೂಲಕ ಜನಿವಾರ ಬದಲಾಯಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಎನ್ ಶ್ರೀನಿವಾಸನ್ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ
Read More