ಮಾಜಿ ಸಿಎಂ ಎಸ್.ಎಂ ಕೃಷ್ಣ ಅಗಲಿಕೆ…ಗಣಪತಿ ಶ್ರೀಗಳ ಸಂತಾಪ…
ಮೈಸೂರು,ಡಿ10,Tv10 ಕನ್ನಡ ಮಾಜಿ ಮುಖ್ಯಮಂತ್ರಿಗಳಾದ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಮುಕ್ತಿಗಾಗಿ ಪ್ರಾರ್ಥಿಸಿದ್ದಾರೆ. ಎಸ್.ಎಂ.ಕೃಷ್ಣರವವರು ನಲವತ್ತು ವರ್ಷಗಳಿಂದ ಮೈಸೂರಿನ ಅವಧೂತ ದತ್ತ ಪೀಠಕ್ಕೆ ಬರುತ್ತಿದ್ದರು ಹಾಗೂ ಸ್ವಾಮೀಜಿ ಅವರ ಬಗ್ಗೆ ಅಪಾರ ಭಕ್ತಿ ಗೌರವಗಳನ್ನು ಹೊಂದಿದ್ದರು.ಕೃಷ್ಣ ರವರು ಈ ನಾಡು ಕಂಡ ಅಪ್ರತಿಮ ಹಾಗೂ ಅಪರೂಪ ನಾಯಕ. ಅವರ ಅವಧಿಯಲ್ಲಿ ಬೆಂಗಳೂರು ಹಾಗು
Read More