ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…
ಮೈಸೂರು,ಮೇ23,Tv10 ಕನ್ನಡ ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ
Read More