TV10 Kannada Exclusive

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ ಕ್ಲಿಕ್ಕಿಸಿದ್ದಾರೆ. ರಿಷಬ್ ಶೆಟ್ಟಿಚಾಮುಂಡಿ ದೇಗುಲದ ಗೋಪುರದ ಮುಂದೆ ನಿಂತು ಸೆಲ್ಫಿ ತೆಗೆದು ಸಂತಸ ಹಂಚಿಕೊಂಡಿದ್ದಾರೆ…
Read More

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಸಿಎಆರ್ ಮುಖ್ಯಪೇದೆ ಚೆನ್ನಕೇಶವ,ಇವರ ಪತ್ನಿ ಮಮತ ಹಾಗೂ ಟ್ರಸ್ಟ್ ನ 5 ಮಂದಿ ಸದಸ್ಯರುಗಳ ಮೇಲೆ ಪ್ರಕರಣ ದಾಖಲಾಗಿದೆ.ಅಕ್ಷರ ಫೌಂಡೇಶನ್ ನ ಸಂಸ್ಥಾಪಕರಾದ ಸುನಿಲ್ಎಂಬುವರಿಗೆ ವಂಚನೆ ಆಗಿದೆ. ಅಕ್ಷರ ಫೌಂಡೇಷನ್
Read More

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಇವರಿಗೆ ತಂದೆ, ತಾಯಿ, ಸಹೋದರ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಆಸ್ಪತ್ರೆಗೆ ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್‌ಗೌಡ ಸೇರಿದಂತೆ ಇಲಾಖೆ ಅಧಿಕಾರಿಗಳು ಸಹೋದ್ಯೋಗಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಶ್ಯಾನುಬೋಗನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ
Read More

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು ಆರ್.ಎಸ್.ಎಸ್ ವತಿಯಿಂದ ಶತಮಾನೋತ್ಸವ ಅಂಗವಾಗಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.ಗೋಕುಲಂ ನ ಮೈಸೂರು ಒನ್ ಕೇಂದ್ರ ದ ಮೈದಾನದಿಂದ ಸುಮಾರು 2000 ಕ್ಕೂ ಹೆಚ್ಚು ಸ್ವಯಂಸೇವಕರು ಪಥಸಂಚಲನದಲ್ಲಿ ಸಾಗಿದರು.ಎರಡು ವಾಹಿನಿಯಾಗಿ ಎರಡು ಪ್ರತ್ಯೇಕ ಮಾರ್ಗಗಳಲ್ಲಿ ಪಥಸಂಚಲನ ಸಾಗಿತು.ಸುಮಾರು 2.7 ಕಿಮೀ ಸಾಗಿದ
Read More

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ ರಾಜೇಂದ್ರನಗರದ ನಿವಾಸಿ ಗಜೇಂದ್ರ ಎಂಬುವರೇ ವಂಚನೆಗೆ ಒಳಗಾದವರು.ಆಲನಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ನಗರದ ಚೀರನಹಳ್ಳಿ ಮೂಲದ ಪೊಲೀಸ್ ಪೇದೆ ಶಿವಕುಮಾರ್ ಸೇರಿದಂತೆ 7 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಟ್ಟಗಳ್ಳಿಯಲ್ಲಿರುವ ಯೂನಿವರ್ಸಲ್ ಡೆವಲಪರ್ಸ್ ಹೆಸರಲ್ಲಿ ಗಜೇಂದ್ರ ರವರಿಗೆ ವಂಚಿಸಿದ್ದಾರೆ.ಕನಕದಾಸ
Read More

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಪೊಲೀಸ್ ರೌಡಿ ಪ್ರತಿಬಂಧಕ‌ದಳದದ ಕಾರ್ಯಾಚರಣೆ ನಡೆಸಲಾಗುತ್ತಿದೆ.ದಿನಾಂಕ 10/10/2025 ರಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.ಮೈಸೂರಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್‌ಗಳು, ಟೀ ಅಂಗಡಿಗಳು, ಹೋಟೆಲ್‌ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು
Read More

ಕಾಮುಕನ ಕಾಲಿಗೆ ಗುಂಡು ಹೊಡೆದ ಕಾಪ್ ಇವರೇ…ಅತ್ಯಾಚಾರಿ ಸಿಕ್ಕಿದ್ದು ಹೇಗೆ…ಕಾರ್ಯಾಚರಣೆ ಹೇಗಿತ್ತು…ಕಾಲಿಗೆ ಗುಂಡು ಹೊಡೆಯಲು ಕಾರಣವೇನು…ರೋಚಕ ಕಹಾನಿ ಇಲ್ಲಿದೆ…

ಮೈಸೂರು,ಅ10,Tv10 ಕನ್ನಡ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಮೈಸೂರು ಪೊಲೀಸರು ನ್ಯಾಯ ಒದಗಿಸುವತ್ತ ಗಂಭೀರವಾಗಿ ಹೆಜ್ಜೆ ಹಾಕಿದ್ದಾರೆ.ಭೀಭತ್ಸ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ವಿಕೃತಕಾಮಿಯನ್ನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಸೆರೆಯಾದ ಕಾಮುಕ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳುವ ಯತ್ನ ನಡೆದಾಗ ಕಾಲಿಗೆ ಗುಂಡು ಹಾರಿಸಿ ತಮ್ಮನ್ನ ರಕ್ಷಿಸಿಕೊಂಡಿದ್ದಲ್ಲದೆ ಅತ್ಯಾಚಾರಿಯನ್ನ ಸೆದೆಬಡಿದಿದ್ದಾರೆ.ವಿಜಯನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಜೈಕೀರ್ತಿ ಕಾರ್ಯ ಮೆಚ್ಚುಗೆಗೂ ಪಾತ್ರವಾಗಿ.ಅಸಲು ಕಾಮುಕನ ಮೇಲೆ ಜೈಕೀರ್ತಿ
Read More

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಮೈಸೂರು,ಅ7,Tv10 ಕನ್ನಡ ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ
Read More

ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್ ಸಿಯಲ್ಲಿ ಬುಕ್ ಮಾಡಿ ಇನ್ವೈಟ್…

ಮೈಸೂರು,ಅ3,Tv10 ಕನ್ನಡ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಿತ್ರ ವೀಕ್ಷಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ನಾಳಿನ ಶೋಗೆ ಥಿಯೇಟರ್ ಬುಕ್ ಮಾಡಿದ್ದಾರೆ.ಕಾರ್ಯಕರ್ತರ ಜೊತೆ ನೋಡಲು ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿರುವ ಪ್ರತಾಪ್ ಸಿಂಹ ಸಿನಿಮಾ ನೋಡಲು ಆಹ್ವಾನಿಸಿದ್ದಾರೆ.ಎಲ್ಲರೂ ಬನ್ನಿ ಕಾಂತಾರ ಸಿನಿಮಾ ನೋಡೋಣ ಎಂದು ಮೆಸೇಜ್ ಮಾಡಿದ್ದಾರೆ.ಕಾಂತಾರ ಮೂವೀ ಪ್ರಮೋಷನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ನಿಂತಿರುವ ಬಗ್ಗೆ ಸಾಕಷ್ಟು ಅನುಮಾನಗಳು
Read More

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕರಾದ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಉಪ ಕೃಷಿ ನಿರ್ದೇಶಕಿ ಮಮತ ಹೆಚ್.ಎನ್ ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕರಾದ ಚನ್ನಕೇಶವಮೂರ್ತಿ ಹೆಚ್ (ಜಾರಿದಳ) ಅವರು ಸೆಪ್ಟೆಂಬರ್ 29
Read More