TV10 Kannada Exclusive

ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ

ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿ‌.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಉಪ ವಿಭಾಗಧಿಕಾರಿ ಹೆಚ್ ಎಸ್ ಕೀರ್ತನ ಸೇರಿದಂತೆ ಇನ್ನಿತರರು ಇದ್ದರು.
Read More

ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ…

ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ… Mysore#bus pass protest#dc off# ಮೈಸೂರು,ಮಾ7,Tv10 ಕನ್ನಡಬಸ್ ಪಾಸ್ ನೀಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ವಿಭಾಗದ ಡಿಪ್ಲೊಮಾ ವಿಧ್ಯಾರ್ಥಿಯೊಬ್ಬರು ಏಕಾಂಗಿ ಹೋರಾಟ ಹಮ್ಮಿಕೊಂಡಿದ್ದಾರೆ.ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದ ನಿವಾಸಿ ಕುಮಾರ್ ಎಂಬುವರೇ ಉಪವಾಸ ಸತ್ಯಾಗ್ರಹ ಕೈಗೊಂಡವರು.ಮೈಸೂರು ವಿವಿಯಲ್ಲಿ ಪ್ರವೇಶಾತಿ
Read More

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ಮಾಡುವ ಕುರಿತಂತೆ ಚುನಾವಣಾ ಆಯೋಗದ ವತಿಯಿಂದ ಪ್ರಾತ್ಯಕ್ಷಿಕೆ ಆರಂಭವಾಗಿದೆ.ಮೈಸೂರಿನ ಜಿಲ್ಕಾಧಿಕಾರಿಗಳ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ.ಇಂದಿನಿಂದ ಪ್ರಾತ್ಯಕ್ಷಿಕೆ ಸಹ ಆರಂಭವಾಗಿದೆ.ಈ ಬಾರಿ ವಿದ್ಯನ್ಮಾನ ಮತ ಯಂತ್ರಗಳಲ್ಲಿ ನೂತನ
Read More

ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ

ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ ಮಂಡ್ಯ,ಮಾ,07:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹೆಣ್ಣು
Read More

ಮೂಕಸ್ಪಂದನಾ ಜಾಗೃತಿ ಅಭಿಯಾನ…ಪ್ರಾಣಿ ಪಕ್ಷಿಗಳ ರಕ್ಷಣೆಗೆ ಮುಂದಾದ ಸಂಸ್ಥೆಗಳು…

ಮೈಸೂರು,ಮಾ6,Tv10 ಕನ್ನಡಬೇಸಿಗೆ ಶುರುವಾದ ಬೆನ್ನಹಿಂದೆಯೇ ಮೂಕಪ್ರಾಣಿಗಳ ನೆರವಿಗೆ ಕೆಎಂಪಿಕೆ ಟ್ರಸ್ಟ್ ಹಾಗೂ ಜೀವಧಾರಾ ರಕ್ತನಿಧಿ ಕೇಂದ್ರ ಧಾವಿಸಿದೆ.ಮೂಕ ಪ್ರಾಣಿಗಳ ರಕ್ಷಣೆಗಾಗಿ ಜಾಗೃತಿ ಅಭಿಯಾನ ಕೈಗೊಂಡಿದೆ.ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸುವ ಅಭಿಯಾನ ಇದಾಗಿದೆ.ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ನೀರಿನ ತೊಟ್ಟಿಗಳಲ್ಲಿ ನೀರು ತುಂಬಿಸುವ ಹಾಗೂ ಸಾರ್ವಜನಿಕರಿಗೆ ನೀರಿನ ತೊಟ್ಟಿಗಳನ್ನ ಮತ್ತು ಆಹಾರದ ಬಟ್ಟಲುಗಳನ್ನ ವಿತರಿಸುವ ಮೂಲಕ ಮೇಯರ್ ಶಿವಕುಮಾರ್ ಚಾಲನೆ ನೀಡಿದ್ದಾರೆ.ಇದೇ ವೇಳೆ ಮಾತನಾಡಿ.ಕಾಲಬದಲಾವಣೆ ಜಗದ ನಿಯಮ
Read More

ಟೈರ್ ರೀ ಬಿಲ್ಟ್ ಕಾರ್ಖಾನೆಯಲ್ಲಿ ಬೆಂಕಿ…ಅಪಾರ ಪ್ರಮಾಣದ ಪದಾರ್ಥ ನಾಶ…

ಟೈರ್ ರೀ ಬಿಲ್ಟ್ ಕಾರ್ಖಾನೆಯಲ್ಲಿ ಬೆಂಕಿ…ಅಪಾರ ಪ್ರಮಾಣದ ಪದಾರ್ಥ ನಾಶ… ಮೈಸೂರು,ಮಾ5,Tv10 ಕನ್ನಡಮೈಸೂರು ಮೇಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟೈರ್ ರೀ ಬಿಲ್ಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ವಿಜಯ್ ಪ್ರಿಸಿಷನ್ ಡೈಸ್ ಎಂಬ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಅಪಾರ ಪ್ರಮಾಣದ ಪದಾರ್ಥಗಳು ನಾಶವಾಗಿದೆ.ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಮೇಟಗಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
Read More

ಪ್ರಧಾನಮಂತ್ರಿಗಳ ಕಾರ್ಯಕ್ರಮ: ಜಿಲ್ಲಾಡಳಿತದಿಂದ ಸಿದ್ಧತೆ

ಪ್ರಧಾನಮಂತ್ರಿಗಳ ಕಾರ್ಯಕ್ರಮ: ಜಿಲ್ಲಾಡಳಿತದಿಂದ ಸಿದ್ಧತೆ ಸನ್ಮಾನ್ಯ ಪ್ರಧಾನ ಮಂತ್ರಿಗಳು ಮಾಚ್೯ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸಿ ಮಂಡ್ಯ ನಗರದ ಸರ್ಕಾರಿ ಅತಿಥಿಗೃಹದ (IB CIRCLE) ವೃತದಿಂದ ಹಳೆ ಎಂವಿಜಿ ರಸ್ತೆಯವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ರಸ್ತೆಯ ಶುಚಿತ್ವ, ದುರಸ್ಥಿ,ಕುರಿತು ಜಿಲ್ಲಾಧಿಕಾರಿ ಡಾ: ಹೆಚ್.ಎನ್‌. ಗೋಪಾಲಕೃಷ್ಣ ಅವರು ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿ ನಾಳೆಯಿಂದ ಎಲ್ಲಾ‌ ಕೆಲಸಗಳು ಪ್ರಾರಂಭವಾಗಬೇಕು ಎಂದರು. ಪ್ರವಾಸಿ ಮಂದಿರದ
Read More

ಎನ್.ಆರ್.ಎಸಿಪಿ ಸ್ಕ್ವಾಡ್ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…7.10 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಮಾ4,Tv10 ಕನ್ನಡಎನ್.ಆರ್.ಎಸಿಪಿ ವಿಶೇಷ ಅಪರಾಧ ಪತ್ತೆ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 7.10 ಲಕ್ಷ ಮೌಲ್ಯದ 205 ಗ್ರಾಂ ತೂಕದ 5 ಚಿನ್ನದ ಸರಗಳನ್ನ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಮೂರು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. ರುಮಾನ್(25) ಹಾಗೂ ಸುಹಾಲ್(26) ಬಂಧಿತರು.2021 ರಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಗಳನ್ನ ಬಂಧಿಸಲು ವಿಶೇಷ ತಂಡವನ್ನ ರಚಿಸಲಾಗಿತ್ತು.ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಹಾಗೂ ಎನ್.ಆರ್.ವಿಭಾಗದ ಎಸಿಪಿ
Read More

ಕಾಡಾನೆ ದಾಳಿ…ವಾಚರ್ ಸಾವು…

ಎಚ್.ಡಿ.ಕೋಟೆ,ಮಾ4,Tv10 ಕನ್ನಡಕಾಡಾನೆ ದಾಳಿಗೆ ವಾಚರ್ ಸಾವನ್ನಪ್ಪಿದ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಬೊಮ್ಮ ಸಾವನ್ನಪ್ಪಿದ ದುರ್ದೈವಿ.ಬೊಮ್ಮ ಮತ್ತು ಮಧುಕೊಯ್ಲರ್ ಎಂಬ ಇಬ್ಬರು ವಾಚರ್ ಗಳು ಅರಣ್ಯದ ಗಸ್ತಿನಲ್ಲಿದ್ದಾಗ ಕಾಡಾನೆ ಹಠಾತ್ ಎದುರಾಗಿದೆ.ಕಾಡಾನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೊಮ್ಮ ಕಂದಕಕ್ಕೆ ಬಿದ್ದಿದ್ದಾನೆ.ಕಂದಕದಲ್ಲಿ ಬಿದ್ದ ಬೊಮ್ಮನನ್ನು ಕಾಡಾನೆ ಸೊಂಡಲಿನಿಂದ ಮೇಲಕ್ಕೆಸೆದು ಗಾಯಗೊಳಿಸಿದೆ.ಕಂದಕದಲ್ಲಿ ಸಿಲಿಕಿದ್ದರೂ ಅರಣ್ಯ ಇಲಾಖೆ ಸಿಬ್ಬಂಧಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರಮಾಡಿಕೊಂಡಿದ್ದಾನೆ.ಕೈಮೂಳೆ
Read More

ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ…

ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ… ಮೈಸೂರು,ಮಾ4,Tv10 ಕನ್ನಡಹೆಸರಾಂತ ಕಂಪನಿಯ ಸಿಗರೇಟ್ ಗಳನ್ನ ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೊಡೌನ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲಕ್ಷಾಂತರ ಮೌಲ್ಯದ ಸಿಗರೇಟ್ ಗಳನ್ನ ವಶಕ್ಕೆ ಪಡೆದಿದ್ದಾರೆ.ಪ್ರತಿಷ್ಠಿತ ಕಂಪನಿಯ ಸಿಗರೇಟ್ ಗಳು ದಾಳಿ ವೇಳೆ ಕಂಡುಬಂದಿದೆ.ಕಂಪನಿಯ ಮುಖ್ಯಸ್ಥರಿಗೆ ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕಂಪನಿಯ ಮುಖ್ಯಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ
Read More