ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…
ಮೈಸೂರು,ಮೇ28,Tv10 ಕನ್ನಡ ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ
Read More