ಆಟೋ ಚಾಲಕನ ಸಮಯಪ್ರಜ್ಞೆ…ತಪ್ಪಿಸಿಕೊಂಡಿದ್ದ ಬಾಲಕ ರಕ್ಷಣೆ…ದೇವರಾಜ ಠಾಣೆ ಪೊಲೀಸರಿಂದ ಅಭಿನಂದನೆ…
ಮೈಸೂರು,ಸೆ12,Tv10 ಕನ್ನಡ ಮನೆಯಿಂದ ತಪ್ಪಿಸಿಕೊಂಡು ಅಳುತ್ತಾ ನಿಂತಿದ್ದ ಬಾಲಕನೋರ್ವನನ್ನ ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.ಆಟೋಚಾಲಕನ ಸಮಯಪ್ರಜ್ಞೆಗೆ ದೇವರಾಜ ಠಾಣೆ ಪೊಲೀಸರು ಅಭಿನಂದಿಸಿದ್ದಾರೆ.ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಬಾಲಕ ಪೋಷಕರನ್ನ ಸೇಫ್ ಆಗಿ ಸೇರಿದ್ದಾನೆ.ರಕ್ಷಣೆಗೆ ಒಳಗಾದ ಬಾಲಕ ಬೆಳಗಾವಿಯ ಶಿವರಾಜ್ ಮಹಾಲಿಂಗ್ ಮೇಲಮಟ್ಟಿ(14).ಬಾಲಕನ ರಕ್ಷಣೆಗೆ ಬಂದವರು ಆಟೋಚಾಲಕ ಹರೀಶ್ ಕುಮಾರ್. ಬೆಳಿಗ್ಗೆ 10-30 ಗಂಟೆ ಸಮಯದಲ್ಲಿ ಮೈಸೂರು ನಗರ ಬಸ್ ನಿಲ್ದಾಣ ದ ಬಳಿ
Read More