ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್
ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್ ಬೂಕನಕೆರೆ : ವಿದ್ಯಾರ್ಥಿಗಳು ಆಸಕ್ತಿಯಿಂದ ಓದಬೇಕು. ಯಾವುದೇ ವಿಷಯದ ಮೇಲಾಗಲಿ ಏಕಾಗ್ರತೆ ಇರಬೇಕು. ಏಕೆಂದರೆ ಏಕಾಗ್ರತೆ ಸಾಧನೆಗೆ ಸೋಪಾನ ಎಂದು ಬಲ್ಲೇನಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂದು ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ,ಶಾರದಾ ಪೂಜೆ ಮತ್ತು ದ್ವಿತೀಯ ಪಿ.ಯು.ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ
Read More