TV10 Kannada Exclusive

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್ ಬೂಕನಕೆರೆ : ವಿದ್ಯಾರ್ಥಿಗಳು ಆಸಕ್ತಿಯಿಂದ ಓದಬೇಕು. ಯಾವುದೇ ವಿಷಯದ ಮೇಲಾಗಲಿ ಏಕಾಗ್ರತೆ ಇರಬೇಕು. ಏಕೆಂದರೆ ಏಕಾಗ್ರತೆ ಸಾಧನೆಗೆ ಸೋಪಾನ ಎಂದು ಬಲ್ಲೇನಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂದು ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ,ಶಾರದಾ ಪೂಜೆ ಮತ್ತು ದ್ವಿತೀಯ ಪಿ.ಯು.ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ
Read More

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್. ಕೆ.ಆರ್.ಪೇಟೆ: ಪರೀಕ್ಷೆ ಎಂಬುದು ಭವಿಷ್ಯ ಕಟ್ಟಿಕೊಡುವ ಭವ್ಯ ಮಂದಿರದಂತೆ. ಸಮಾಧಾನದ ಅಧ್ಯಯನದ ಮೂಲಕ ಅದನ್ನು ಪ್ರವೇಶಿಸಿ ಸಾಧನೆ ಮಾಡಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು ಎಂದು ಪಾಂಡವಪುರದ ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಎನ್.ಎಂ.ಶಿವಪ್ರಕಾಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿಯನ್ನು ತಲುಪಬೇಕು. ಉತ್ಸಾಹ ಮತ್ತು ಆಸಕ್ತಿಯಿಂದ ಮಾತ್ರ
Read More

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ
Read More

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಿ : ಮಂಡ್ಯ ಡಿ.ಸಿ ಡಾ. ಹೆಚ್. ಎನ್ ಗೋಪಾಲಕೃಷ್ಣ

ಮಂಡ್ಯ :-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಎಂದು ಜಿಲ್ಲಧಿಕಾರಿ ಹೆಚ್. ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಿ.ಯು ಕಾಲೇಜಿನ ಪ್ರಾಂಶುಪಾಲರುಗಳ ಸಭೆಯನ್ನು ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆಸಿ ಮಾತನಾಡಿದರು. ದ್ವಿತೀಯ ಪಿ.ಯು.ಸಿ.ಯ ವಾರ್ಷಿಕ ಫಲಿತಾಂಶವು ಹಿಂದಿನ ವರ್ಷಕ್ಕೆ ಸಂಬಂಧಿಸಿದಂತೆ ಶೇಕಡ 59 ರಷ್ಟು ಫಲಿತಾಂಶವನ್ನು ಹೊಂದಿತ್ತು
Read More

ಲೋಕಾಯುಕ್ತ ಬಲೆಗೆ ಜಿ.ಪಂ.ಎ.ಇ.ಇ…ಬಿಲ್ ಪಾಸ್ ಮಾಡಲು 30 ಸಾವಿರ ಲಂಚ…

ಸಾವಣೂರು,ಫೆ15,Tv10 ಕನ್ನಡಫಾರೆಸ್ಟ್ ಕಟಿಂಗ್ ಬಿಲ್ ಪಾಸ್ ಮಾಡಲು ಲಂಚ ಪಡೆದ ಜಿಲ್ಲಾ ಪಂಚಾಯ್ತಿ ಎ.ಇ.ಇ.ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.ಕಂಟ್ರಾಕ್ಟರ್ ಲಕ್ಷ್ಮಣ ಎಂಬುವರ ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇದರಿಂದ ಬೇಸತ್ತ ಲಕ್ಷ್ಮಣ್ ಹಾವೇರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ…
Read More

ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಗಳನ್ನು ನೇಮಕ ಮಾಡಲು‌ ಎಲ್ಲಾ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು‌ ಇಂದು‌ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತಗಟ್ಟೆಗಳ ಸಿಬ್ಬಂದಿಗಳ ನೇಮಕಕ್ಕೆ ಎಷ್ಟು ಸಿಬ್ಬಂದಿಗಳು ಲಭ್ಯವಿದ್ದಾರೆ, ಸಿಬ್ಬಂದಿಗಳನ್ನು ಅವರು ಮತದಾನ ಮಾಡುವ
Read More

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ 2023 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ ರೂ.11750/ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ
Read More

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್. ಮೈಸೂರು : ಯಾವುದೇ ಒಂದು ದೇಶ ಸದೃಢ ದೇಶವಾಗ ಬೇಕಾದರೆ ಆ ದೇಶದ ಕಾನೂನು ಪಾಲಿಸಬೇಕು. ನಿಜವಾದ ಸಂಪತ್ತು ಆ ದೇಶದ ಆರೋಗ್ಯವಂತ ಪ್ರಜೆಗಳು ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಲಯನ್ ಸಿ ಆರ್ ದಿನೇಶ್ ತಿಳಿಸಿದರು. SBRR ಮಹಾಜನ
Read More

ಮೈಸೂರು:ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ನರ್ಸ್ ಆತ್ಮಹತ್ಯೆ…

ಮೈಸೂರು:ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ನರ್ಸ್ ಆತ್ಮಹತ್ಯೆ… ಮೈಸೂರು,ಫೆ11,Tv10 ಕನ್ನಡಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶೈಲಜಾ(23)ಮೃತ ದುರ್ದೈವಿ.ಗುಂಡ್ಲುಪೇಟೆಯ ಬೆಟ್ಟದಪುರದ ನಿವಾಸಿಯಾದ ಶೈಲಜಾ ಮಹಮದ್ ಸೇಠ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಆಸ್ಪತ್ರೆ ಬಳಿ ಇರುವ ವುಮೆನ್ಸ್ ಹಾಸ್ಟೆಲ್ ನಲ್ಲಿ ವಾಸವಿದ್ದರು. ಮಾನಸಿಕವಾಗಿ ಖಿನ್ನತೆಗೆ ಒಳಗಾದ ಶೈಲಜಾ ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆಗೆ
Read More

K.R.ರಕ್ಷಿತ್ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ…ಬಿ.ಕಮಲಾಬಾಯಿ ವರ್ಗಾವಣೆ…

K.R.ರಕ್ಷಿತ್ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ…ಬಿ.ಕಮಲಾಬಾಯಿ ವರ್ಗಾವಣೆ… ಮೈಸೂರು,ಫೆ10,Tv10 ಕನ್ನಡಮೈಸೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಕೆ.ಆರ್.ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.ಈ ಹಿಂದೆ ಉಪವಿಭಾಗಾಧಿಕಾರಿಯಾಗಿದ್ದ ಬಿ.ಕಮಲಾಬಾಯಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.ಈ ಹಿಂದೆ ಮೈಸೂರಿನಲ್ಲಿ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಆರ್.ರಕ್ಷಿತ್ ಇದೀಗ ಮೈಸೂರು ಉಪವಿಭಾಗಾಧಿಕಾರಿ…
Read More