ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…
ಮೈಸೂರು,ನ26,Tv10 ಕನ್ನಡ ಮಹಾರಾಷ್ಟ್ರ ಪಂಡರಾಪುರದ ವಿಠಲನ ದರುಶನ ಪಡೆದು ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ ಬೆಳ್ಳಿ ಪದಾರ್ಥ,ಕಂಚಿನ ಪದಾರ್ಥ ಹಾಗೂ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ಬಡಾವಣೆಯಲ್ಲಿ ಘಟನೆ ನಡೆದಿದೆ.ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ನಡೆಸಿದ್ದಾರೆ. ಶ್ರೀನಿವಾಸ ಮೂರ್ತಿ ಹಾಗೂ ಇವರ ಪತ್ನಿ ಸಂಗೀತಾ ರವರು ನಂಜನಗೂಡಿನಲ್ಲಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದಾರೆ.ನಂಜನಗೂಡಿನಲ್ಲೂ
Read More