ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ…
ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ… ಮೈಸೂರು,ಆ15,Tv10 ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಟ್ಟಡದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಇಂದು ಉದ್ಘಾಟನೆಯಾಯಿತು.ಡಾ.ಹೆಚ್.ಸಿ.ಮಹದೇವಪ್ಪ ಅವರು ತಮ್ಮ ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿದರು.ಮಹಾತ್ಮಗಾಂಧೀಜಿ,ಡಾ.ಬಿ.ಆರ್.ಅಂಬೇಡ್ಕರ್,ಬಸವಣ್ಣ ಹಾಗೂ ಗೌತಮ ಬುದ್ದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು…
Read More