ಪೊಲೀಸಪ್ಪನ ಮನೆಯಲ್ಲೇ ಕಳ್ಳತನ…ಅತ್ತಿಗೆಯಿಂದಲೇ ಕೈಚಳಕ…
ಮೈಸೂರು,ಮಾ18,Tv10 ಕನ್ನಡ ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳುವಾದ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಕೆ.ಆರ್.ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಭಾನ್ ಎಂಬುವರ ಮನೆಯಲ್ಲಿ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದೆ.ಸ್ವಂತ ಅತ್ತಿಗೆ ಕಳ್ಳತನ ಮಾಡಿದ್ದಾರೆಂದು ಸುಬಾನ್ ಪತ್ನಿ ಸಾದಿಯಾ ಆರೋಪಿಸಿದ್ದಾರೆ.ಅತ್ತಿಗೆ ಆಯೆಷಾ ಎಂಬುವರ ಮೇಲೆ ಆರೋಪ ಮಾಡಲಾಗಿದೆ.ರಾಜೀವ್ ನಗರದಲ್ಲಿ ಸುಬಾನ್ ರವರ ಮನೆ ಇದೆ.ಅಡಿಗೆ ಮನೆಯ ಡಬ್ಬದಲ್ಲಿ ಚಿನ್ನಾಭರಣ ಇಡುತ್ತಿದ್ದರು.ಈ ವಿಚಾರ ದಂಪತಿಗೆ ಹೊರತುಪಡಿಸಿದರೆ ಅತ್ತಿಗೆ ಆಯೆಷಾ ಗೆ
Read More