TV10 Kannada Exclusive

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ… ಮೈಸೂರು,ಮಾ17,Tv10 ಕನ್ನಡಭೂ ಮಾಲೀಕರಿಗೆ ಶೇ.50-50 ರಂತೆ ಭೂ ಪರಿಹಾರ ನೀಡುವ ವಿಚಾರದಲ್ಲಿ ನಿಯಮಗಳನ್ನ ಹಾಗೂ ಕಾಯ್ದೆಗಳನ್ನ ಗಾಳಿಗೆ ತೂಗುತ್ತಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿದೆ.ಬದಲಿ ನಿವೇಶನ ಮಂಜೂರು ಮಾಡುವ ನೆಪದಲ್ಲಿ ನಿಯಮಗಳನ್ನ ಉಲ್ಲಂಘಿಸಿ ಅಭಿವೃದ್ದಿ ಹೊಂದಿದ ಜಾಗಗಳಲ್ಲಿ ಶೇ 50-50 ರಂತೆ ಆಸ್ತಿಗಳನ್ನ ನೀಡುತ್ತಿರುವ ಮುಡಾ ಕ್ರಮಕ್ಕೆ ಬ್ರೇಕ್ ಹಾಕಿದೆ.ಅಗತ್ಯ ಮಾರ್ಗಸೂಚಿ
Read More

ಮೈಸೂರು ದಿನಾಂಕ:16-03-2023ರ ಗುರುವಾರದಂದು ಬೆಳಿಗ್ಗೆ:10.30ಕ್ಕೆ ಕೆ.ಆರ್.ಆಸ್ಪತ್ರೆಯ ಸ್ಟೋನ್ ಬಿಲ್ಡಿಂಗ್ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನ

ಮೈಸೂರು ದಿನಾಂಕ:16-03-2023ರ ಗುರುವಾರದಂದು ಬೆಳಿಗ್ಗೆ:10.30ಕ್ಕೆ ಕೆ.ಆರ್.ಆಸ್ಪತ್ರೆಯ ಸ್ಟೋನ್ ಬಿಲ್ಡಿಂಗ್ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನ ರೂ: 46.00 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಸಖಿ ಒನ್ ಸ್ಟಾಫ್ ಸೆಂಟರ್ ಕಟ್ಟಡದ ಉಧ್ಘಾಟನೆಯನ್ನು ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಡೀನ್ ಡಾ: ದಾಕ್ಷಾಯಿಣಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀ ಬಸವರಾಜು ರವರುಗಳೊಂದಿಗೆ ನೆರವೇರಿಸಿದ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ
Read More

ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್

ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್ ಯುವಕರಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ‌ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ, ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನೂತನವಾಗಿ
Read More

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ
Read More

ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ

ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ ಮಂಡ್ಯ ನಗರದ ಮನುಗನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ನ್ಯಾಯಾಂಗ ಇಲಾಖೆ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿಜಿಲ್ಲೆಯ ನ್ಯಾಯಲಯಗಳಲ್ಲಿರುವ ವ್ಯಾಜ್ಯಗಳನ್ನ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು. ನ್ಯಾಯಾಲಯದ ಮುಂದೆ ಬರುವ ವ್ಯಾಜ್ಯಗಳನ್ನು ವಿಲೇವಾರಿ ಮಾಡಲು ವಕೀಲರ ಸಂಘದ ಸದಸ್ಯರು,ವಕೀಲರು, ಕಾನೂನು
Read More

*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

ಮೈಸೂರು,ಮಾ15,Tv10 ಕನ್ನಡಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್, ಕಾಂಗ್ರೆಸ್‌ಗೆ ಕೈ ಕೊಟ್ಟು ಬಾಂಬೆ ಸೇರಿದ್ದ ಶಾಸಕರ ಸ್ಟೋರಿ ಇದಾಗಿದೆ.ಚುನಾವಣೆ ಹೊಸ್ತಿಲಲ್ಲಿ ಲೋಕಾರ್ಪಣೆಯಾಗುತ್ತಿರುವುದು ಗಮನ ಸೆಳೆಯುತ್ತಿದೆ.ಬಾಂಬೆ ರಿಟರ್ನ್ ಡೇಸ್ ಸೆನ್ಸ್‌ಲೆಸ್ ಪಾಲಿಟ್ರಿಕ್ಸ್ ಎಂಬ ಶೀರ್ಷಿಕೆಯಲ್ಲಿ
Read More

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ… ಮಂಡ್ಯ,ಮಾ14,Tv10 ಕನ್ನಡಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ
Read More

ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಪೆಟ್ರೋಲ್ ಬಂಕ್, ರೈಸ್ ಮಿಲ್, ಹೋಟೆಲ್, ಪ್ರಿಂಟಿಂಗ್ ಪ್ರೆಸ್, ಮದ್ಯ ಮಾರಾಟಗಾರರ ಸನ್ನದುದಾರರ ಸಂಘದ ಮುಖ್ಯಸ್ಥರ ಜೊತೆ ಸಭೆ
Read More

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್
Read More

ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ

ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣಕ್ಕೆ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಹೆಸರು ನಾಮಕರಣ ಮಾರ್ಚ್ 16, ಗುರುವಾರದಂದು ಉದ್ಘಾಟನೆಯಾಗಲಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ. ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ
Read More