ನಾಡಿನಾದ್ಯಂತ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ…ತ್ರಿಣೇಶ್ವರ ದೇವಾಲಯ ತಲುಪಿದ ಚಿನ್ನದ ಕೊಳಗ…
ಮೈಸೂರು,ಫೆ25,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಆಚರಣೆಗೆ ಶಿವನ ದೇಗುಲಗಳಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ.ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿರುವತ್ರಿಣೇಶ್ವರ ಸ್ವಾಮಿಯ ದೇಗುಲದಲ್ಲಿ ಮೂಲದೇವರಿಗೆ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.ವರ್ಷಕ್ಕೊಮ್ಮೆ ಮಾತ್ರ ಶಿವನ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆ ರೂಪದಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.ಶ್ರೀ ಕಂಠದತ್ತನರಸಿಂಹರಾಜ ಒಡೆಯರ್ ಜನಿಸಿದ ನೆನಪಿನಾರ್ಥ 1953ರಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿ ಇರುವ ಚಿನ್ನದ ಮುಖವಾಡಶಿವರಾತ್ರಿ ಹಬ್ಬದ ದಿನದಂದು ಮಾತ್ರ
Read More