TV10 Kannada Exclusive

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ…

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ… ಮೈಸೂರು,ಮಾ23,Tv10 ಕನ್ನಡಯುವಭಾರತ್ ಸಂಘಟನೆಯ ವತಿಯಿಂದ ಇಂದು ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿತ್ತು.ಮೈಸೂರಿನ ನಾರಾಯಣಸ್ವಾಮಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಜೈ ಹಿಂದ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕ್ರಾಂತಿಕಾರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾತನಾಡಿದ ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಪಡೆಯಲು ಮೈಸೂರಿನಲ್ಲಿ ಹೆಚ್ಚು ಹೋರಾಟಗಳು ನಡೆದಿವೆ.ಮತ್ತು ಸ್ವಾತಂತ್ರ್ಯ
Read More

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ,21-ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ‌ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ಕಾಯ್ದೆ 2013 ರ ಮತ್ತು
Read More

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ : ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ, 21-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳಡಿ ದಾಖಲಾಗುವ ಪ್ರಕರಣಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಸೂಚಿಸಿದರು. ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ ) ತಿದ್ದುಪಡಿ ಕಾಯ್ದೆ -2015 ಹಾಗೂ ತಿದ್ದುಪಡಿ ನಿಯಮಗಳು -2016 ಅನ್ನು ಅನುಷ್ಟಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ
Read More

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ… ಮೈಸೂರು,ಮಾ20,Tv10 ಕನ್ನಡಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೆ.ಎಂ.ಪಿ.ಕೆ.ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳಿಗೆ ಪರಿಸರ ರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.ಶಾಲಾ ಮಕ್ಕಳಿಗೆ ಆಹಾರ ನೀಡುವ ಹಾಗೂ ನೀರಿನ ಬಟ್ಟಲುಗಳನ್ನ ವಿತರಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್ ಚಾಲನೆ ನೀಡಿದರು.ನಂತರ ಮಾತನಾಡಿಅರಣ್ಯವನ್ನು ಮಾನವ ತನ್ನ ಅತಿಕ್ರಮಣ ಪ್ರವೇಶದಿಂದ
Read More

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ… ಮಂಡ್ಯ,ಮಾ20,Tv10 ಕನ್ನಡಉರಿಗೌಡ,ನಂಜೇಗೌಡ ವಿವಾದಿತ ಚಿತ್ರ ನಿರ್ಮಾಣವನ್ನ ನಿರ್ಮಾಪಕ ಮುನಿರತ್ನ ಕೈ ಬಿಟ್ಟಿದ್ದಾರೆ.ಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ ರನ್ನ ಇಂದು ಮುನಿರತ್ನ ಭೇಟಿ ಮಾಡಿದ್ದರು.ಸ್ವಾಮೀಜಿಗಳವರ ಮನವಿಗೆ ಸ್ಪಂದಿಸಿದ ಮುನಿರತ್ನ ಚಿತ್ರನಿರ್ಮಾಣ ಯೋಜನೆ ಕೈ ಬಿಟ್ಟಿದ್ದಾರೆ.ಬೆಂಕಿ ಹಚ್ಚಿದ ಸ್ಥಳದಲ್ಲೇ ವಿವಾದ ಶಮನವಾದಂತಾಗಿದೆ.ಫೆ.14ರಂದು ಸಚಿವ ಅಶ್ವತ್ಥ ನಾರಾಯಣಕೊಮ್ಮೇರಹಳ್ಳಿಯಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಭಾವೋಧ್ವೇಗದ ಭಾಷಣ ಮಾಡಿಟಿಪ್ಪು ಬೇಕಾ? ಉರಿಗೌಡ, ನಂಜೇಗೌಡರು ಬೇಕಾ?ಟಿಪ್ಪುವನ್ನು ಉರಿಗೌಡ,
Read More

ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮಗಳ ಅರಿವು ಅಗತ್ಯ

ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳುವ ಆರೋಗ್ಯ ಕಾರ್ಯಕ್ರಮಗಳ ಅರಿವು ಅಗತ್ಯ. ಸರ್ಕಾರ ಸಾರ್ವಜನಿಕರಿಗಾಗಿ ಹಲವು ಆರೋಗ್ಯದ ಸವಲತ್ತುಗಳನ್ನು ವಿತರಿಸುತ್ತದೆ. ಸಾರ್ವಜನಿಕರಿಗೆ ಇದರ ಮಾಹಿತಿ ಇಲ್ಲಾದಿದ್ದಲ್ಲಿ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಕಷ್ಟಕರವಾಗುತ್ತದೆ. ಪ್ರಚಾರಕ್ಕೆ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಆಶ್ರಿತರೋಗ ನಿಯಂತ್ರಣಾಧಿಕಾರಿ ಡಾ. ಭವಾನಿ ಶಂಕರ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮಾಧ್ಯಮ ಮಿತ್ರರಿಗೆ
Read More

ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ.
Read More

ಜಿಲ್ಲಾಧಿಕಾರಿಗಳಿಂದ ಎಸ್.ಡಿ ಜಯರಾಮ್ ನಗರ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಎಸ್.ಡಿ ಜಯರಾಮ್ ನಗರ ಪರಿಶೀಲನೆ ಮಂಡ್ಯ ನಗರ ವ್ಯಾಪ್ತಿಯ ಎಸ್.ಡಿ ಜಯರಾಮ್ ನಗರಕ್ಕೆ ಜಿಲ್ಲಾಧಿಕಾರಿ ಡಾ‌.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಪರಿಶೀಲನೆ ನಡೆಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು ಮೂಲಭೂತ ಸೌಕರ್ಯಗಳಾದ ಚರಂಡಿ ವ್ಯವಸ್ಥೆ, ಕುಡಿಯುವ ನೀರು, ಕಾನೂನು ಸುವ್ಯವಸ್ಥೆ, ಬೀದಿ ದೀಪಗಳ ವ್ಯವಸ್ಥೆ, ರಸ್ತೆ ಸೌಲಭ್ಯ, ಶೌಚಾಲಯ ವ್ಯವಸ್ಥೆ, ವಾಸಸ್ಥಳ ದೃಢೀಕರಣ ಪತ್ರ,
Read More

ಮೈಸೂರು ಬೆಳಿಗ್ಗೆ 10.00 ಗಂಟೆಯಿಂದ ವಾರ್ಡ ಸಂ-21, ವಾರ್ಡ ಸಂ-22 ಹಾಗೂ ವಾರ್ಡ ಸಂ-05 ರ ಮಹಾನಗರ ಪಾಲಿಕೆ ಸದಸ್ಯರುಗಳಾದ

ಮೈಸೂರು ಬೆಳಿಗ್ಗೆ 10.00 ಗಂಟೆಯಿಂದ ವಾರ್ಡ ಸಂ-21, ವಾರ್ಡ ಸಂ-22 ಹಾಗೂ ವಾರ್ಡ ಸಂ-05 ರ ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಶ್ರೀಮತಿ ನಮ್ರತಾ ರಮೇಶ್ ಹಾಗೂ ಶ್ರೀಮತಿ ಉಷಾ ಕುಮಾರ್ ರವರೊಂದಿಗೆ ಶ್ರೀ ಎಲ್. ನಾಗೇಂದ್ರ, ಶಾಸಕರು, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮಗಳ ವಿವರ ಈ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಉಮಾಧ್ಯಕ್ಷ ಶಿವಕುಮಾರ್
Read More

ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ, ಯುವತಿಯರಿಗೆ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‌ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೇಯಲ್ಲಿ ಸೇವೆಸಲ್ಲಿಸಲುಹಾಗು ಮೇ 2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ, ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50% ,ಮತ್ತು ಇಂಗ್ಲಿಷ್‌ನಲ್ಲಿ ಶೇ. 50% ಅಂಕಗಳೊಂದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿ17
Read More