ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…
ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲ್ಮಶ ನೀರು ಸೇರಿದೆ.ಇದೇ ನೀರನ್ನಅಡುಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆಂದು ಹೇಳಲಾಗಿದೆ.ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Read More