ಅನೈತಿಕ ಸಂಭಂಧ ಶಂಕೆ…ಚಾಕುವಿನಿಂದ ಇರಿದು ಪತ್ನಿ ಕೊಲೆಗೆ ಯತ್ನಿಸಿದ ಪತಿ…
ಮೈಸೂರು,ಏ14,Tv10 ಕನ್ನಡ ಪರಪುರುಷನೊಂದಿಗೆ ಅನೈತಿಕ ಸಂಭಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ದಿನನಿತ್ಯ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿರಾಯ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯಿಂದ ಹಲ್ಲೆಗೊಳಗಾದ ಪತ್ನಿ ಸುಮಾ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ.ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ.ಸುಮ ಹಾಗೂ ಕೃಷ್ಣ ಪ್ರೀತಿಸಿ ಮದುವೆ ಆಗಿದ್ದರು.ಸುಮ 2 ಮಕ್ಕಳ ತಾಯಿ ಆಗಿದ್ದರು.ಕುಡಿತದ ಚಟ ಅಂಟಿಸಿಕೊಂಡ ಕೃಷ್ಣ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದೇ
Read More