TV10 Kannada Exclusive

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ ವಯಸ್ಸಿನ ಗೋಪಾಲ ರಾಜ್ ಅರಸ್ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿ ವಶರಾಗಿದ್ದಾರೆ.ವಯೋ ಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆ.ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸ್ನೇಹಿತರು
Read More

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಶಿವಣ್ಣಗೌಡ(55) ಮೃತ ರೈತ.ತಮ್ಮ ಜಮೀನಿನಲ್ಲಿ ಹಿಪ್ಪುನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದರು .ರೇಷ್ಮೆ ಬೆಳೆ ಬೆಳೆದುಕೊಂಡು ಜೀವನ ನಡೆಸುತ್ತಿದ್ದರು.ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕುಟುಂಬಕ್ಕೆ ಆಸರೆಯಾಗಿದ್ದ ರೈತನ ಸಾವಿನಿಂದ ಪತ್ನಿ, ಇಬ್ಬರು ಚಿಕ್ಕ ಮಕ್ಕಳು ಅನಾಥರಾಗಿದ್ದಾರೆ.ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
Read More

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು. ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಗ್ಗೆ 9:15 ರಿಂದ 9:55 ರ ಗಂಟೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ಜರುಗಿತು. ನಂತರ ಸಂಜೆ 6:30 ರ ವೇಳೆಯಲ್ಲಿ ಸಾಲೂರು ಮಠದ ಪೀಠಧ್ಯಕ್ಷರಾದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು,
Read More

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿತು.

ಹನೂರು :ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಈ ದಿನ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೇಡ ಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಸ್ವಾಮಿಗಳ ಹಾಗೂ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ
Read More

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ.

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ. ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆ ವಿಶೇಷವಾಗಿ ಆಗಮಿಸಿದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಲೆ ಮಾದಪ್ಪನ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿ ಶ್ರೀಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ಹಾಗೂ ನರಕ ಚತುರ್ಧಶಿ ಮತ್ತು ವಿವಿದ ಸೇವೆಗಳನ್ನು ನೆರವೇರಿಸಿದ್ದಾರೆ. ಮಹಾಲಯ ಅಮಾವಾಸ್ಯೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹದೆಶ್ವರ ಸ್ವಾಮಿಗೆ
Read More

ಲಯನ್ಸ್ ಕ್ಲಬ್ ಯಶಸ್ವಿಯಾಗಿ ಹಂಗರ್ ಫೀಡ್ ಕಾರ್ಯಕ್ರಮ

ಲಯನ್ಸ್ ಕ್ಲಬ್ ಯಶಸ್ವಿಯಾಗಿ ಹಂಗರ್ ಫೀಡ್ ಕಾರ್ಯಕ್ರಮ ನಡೆಸಿತು. ಮೈಸೂರು ರೆಲಿಷ್ ಲಿಯೋ ಲಯನ್ಸ್ ಕ್ಲಬ್, ಎಲ್‌ಸಿಎಂ ಕ್ರೌನ್, ಎಲ್‌ಸಿಎಂ ವಿವಿ ಸಿಇ ಕ್ಯಾಂಪಸ್ ಮತ್ತು ಮೈಸೂರು ಕ್ಲಾಸಿಕ್ ಲಿಯೋ ಕ್ಲಬ್‌ಗಳ ಸಹಯೋಗದಲ್ಲಿ ಹಂಗರ್ ಫೀಡ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಈ ಕಾರ್ಯಕ್ರಮವನ್ನು ಪ್ರತಿ ವಾರಾಂತ್ಯ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ಬಳಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ಲಯನ್. ಅರುಣ್ ಮಂಡಲ್ ಹಾಗೂ ಶಾಂತಿ ಪೋಸ್ಟರ್ ಜಿಲ್ಲಾ
Read More

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 2 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ಯನ್ನು ನೆರವೇರಿಸುವ ಮೂಲಕಶಾಸಕ ಎಂ.ಆರ್.ಮಂಜುನಾಥ್ ಚಾಲನೆ
Read More

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. 28 ದಿನಗಳ ಅವಧಿಯಲ್ಲಿ 2,27, 24,757 ರೂ ಗಳು ಸಂಗ್ರಹವಾಗಿದೆ.ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇಂದು ಬೆಳಿಗ್ಗೆ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು
Read More

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ ಕ್ಲಿಕ್ಕಿಸಿದ್ದಾರೆ. ರಿಷಬ್ ಶೆಟ್ಟಿಚಾಮುಂಡಿ ದೇಗುಲದ ಗೋಪುರದ ಮುಂದೆ ನಿಂತು ಸೆಲ್ಫಿ ತೆಗೆದು ಸಂತಸ ಹಂಚಿಕೊಂಡಿದ್ದಾರೆ…
Read More

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಸಿಎಆರ್ ಮುಖ್ಯಪೇದೆ ಚೆನ್ನಕೇಶವ,ಇವರ ಪತ್ನಿ ಮಮತ ಹಾಗೂ ಟ್ರಸ್ಟ್ ನ 5 ಮಂದಿ ಸದಸ್ಯರುಗಳ ಮೇಲೆ ಪ್ರಕರಣ ದಾಖಲಾಗಿದೆ.ಅಕ್ಷರ ಫೌಂಡೇಶನ್ ನ ಸಂಸ್ಥಾಪಕರಾದ ಸುನಿಲ್ಎಂಬುವರಿಗೆ ವಂಚನೆ ಆಗಿದೆ. ಅಕ್ಷರ ಫೌಂಡೇಷನ್
Read More