TV10 Kannada Exclusive

ಮುಖ್ಯಮಂತ್ರಿ @BSBommai  ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ

ಮುಖ್ಯಮಂತ್ರಿ @BSBommai  ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು.
Read More

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ…

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ… ಮೈಸೂರು,ನ11,Tv10 ಕನ್ನಡಕಾರ್ಖಾನೆಯಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆಯೊಳಗೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಈ ವಲಯದ ಅಧಿಕಾರಿಗಳಾದ ಆರ್ ಎಫ್ ಓ ಸುರೇಂದ್ರ ಕೆ. ಸ್ಥಳಕ್ಕೆ ಬಂದು ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಯನ್ನು ರವಾನಿಸಿದ್ದಾರೆ…
Read More

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು… ಮೈಸೂರು,ನ11,Tv10 ಕನ್ನಡ ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿ ಬೇಸತ್ತು ನೇಣಿಗೆ ಶರಣಾದ ಘಟನೆ ಉದಯಗಿರಿ ಕ್ಯಾತಮಾರನ ಹಳ್ಳಿಯಲ್ಲಿ ನಡೆದಿದೆ.ಸುನಿಲ್ (24) ಮೃತ ದುರ್ದೈವಿ.ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ ಸುನಿಲ್.ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದ.ಮಗುವಿನ ತಂದೆಯಾಗಿದ್ದ ಸುನಿಲ್ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖನಾಗಿರಲಿಲ್ಲ.ನಿನ್ನೆ ಪತ್ನಿ ಹಾಗೂ ಮಗು ತವರು
Read More

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು… ಮೈಸೂರು,ನ10,Tv10 ಕನ್ನಡಕಬ್ಬು ಹೆಚ್ಚುವರಿ ಬೆಲೆ ನಿಗದಿಗಾಗಿ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನ ರೈತರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.ರಾಜ್ಯ ಕಬ್ಬು ಬೆಳೆಗಾರ ಸಮಿತಿ ಕೈಗೊಂಡ ತೀರ್ಮಾನದ ಹಿನ್ನಲೆ ರೈತರು ಧರಣಿಯನ್ನ ಹಿಂಪಡೆದಿದ್ದಾರೆ. ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20 ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಹಿನ್ನಲೆ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು
Read More

ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಮೊದಲ ಕಿರಿಯ ಮಹಿಳಾ ಹೋರಾಟಗಾರ್ತಿ ಮತ್ತು ಕಿಕ್‌ಬಾಕ್ಸಿಂಗ್‌ನಲ್ಲಿ ಮೊದಲ ಪದವಿ

ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಮೊದಲ ಕಿರಿಯ ಮಹಿಳಾ ಹೋರಾಟಗಾರ್ತಿ ಮತ್ತು ಕಿಕ್‌ಬಾಕ್ಸಿಂಗ್‌ನಲ್ಲಿ ಮೊದಲ ಪದವಿ ಕಪ್ಪು ಪಟ್ಟಿಯನ್ನು ಪಡೆದ ಶ್ರೇಷ್ಟ ಶಂಕರ್. ಎಎಸ್‌ಡಿ ಫೈಟ್ ಕ್ಲಬ್‌ನಲ್ಲಿ ಆಕೆಯ ತಂದೆ ಹರ್ಷ ಶಂಕರ್ ಅವರ ತರಬೇತುದಾರರ ಅಡಿಯಲ್ಲಿ 3 ವರ್ಷ ವಯಸ್ಸಿನಿಂದಲೂ ಕಿಕ್‌ಬಾಕ್ಸಿಂಗ್ ಅಭ್ಯಾಸ ಮಾಡುತ್ತಿದ್ದಾಳೆ ಮತ್ತು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಪದಕಗಳನ್ನು ಗೆದ್ದಿದ್ದಾರೆ. ಅವರು 6ನೇ ನವೆಂಬರ್ 2022
Read More

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ ಮಾಡಿ ನಗರ ಅಧ್ಯಕ್ಷರಾದ ಶ್ರೀ ಕಲೀಮ್ ಪಾಷರವರು ಆದೇಶ ನೀಡಿರುತ್ತಾರೆ.ಸದರಿ ಆದೇಶ ಪತ್ರವನ್ನು ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ನಾಗೇಂದ್ರ ರವರು ನೀಡುವ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ರಾಜುರವರು, ಅಲ್ಪಸಂಖ್ಯಾತ ಮೋರ್ಚಾದ
Read More

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ…

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ… ಮೈಸೂರು,ಅ25,Tv10 ಕನ್ನಡಡಿ.ದೇವರಾಜ ಅರಸು ರಸ್ತೆಯ ತ್ರಿಪುರಭೈರವಿ ಮಠದ ಆವರಣದಲ್ಲಿ ವೀರಸಾವರ್ಕರ್ ಯುವ ಬಳಗದ ವತಿಯಿಂದ ಅಖಂಡ ಭಾರತಕ್ಕೆ ಒಂದು ದೀಪ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮಯನ್ಮಾರ್, ಥಾಯ್ಲಾಂಡ್, ಕಾಂಬೋಡಿಯಾ, ವಿಯೆಟ್ನಾಂ, ಇಂಡೋನೇಷಿಯಾ, ಶ್ರೀಲಂಕಾ, ಮಾಲ್ಡೀವ್ಸ್ ಸೇರಿದಂತೆ ಅನೇಕ ದೇಶಗಳಲ್ಲಿ ಹಿಂದೂಸ್ಥಾನದ ಸಂಸ್ಕೃತಿಯು ನೆಲೆಸಿತ್ತು.ಕಾಲಾಂತರದಲ್ಲಿ ಬದಲಾವಣೆಗಳಾಗಿ ವಿವಿಧ ದೇಶಗಳಾಗಿ ಗಡಿ
Read More

ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್…

ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್… ಪಿರಿಯಾಪಟ್ಟಣ,ನ7,Tv10 ಕನ್ನಡ21 ನೇ ಶತಮಾನದ ರಾಕೆಟ್ ಯುಗದಲ್ಲಿ ಇದ್ದರೂ ಅಸ್ಪೃಶ್ಯತೆ ಆಚರಣೆ ಪಿಡುಗು ನಿಂತಿಲ್ಲ.ದಲಿತರ ಮೇಲೆ ನಿರಂತರ ದಬ್ಬಾಳಿಕೆ ಮುಂದುವರೆಯುತ್ತಲೇ ಇದೆ.ದೇವಸ್ಥಾನದಲ್ಲಿ ಪೂಜೆ ಮಾಡಲು ತೆರಳಿದ ದಲಿತ ವ್ಯಕ್ತಿಯನ್ನ ಪ್ರವೇಶಿಸದಂತೆ ತಡೆದು ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣವೊಂದು ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಸಂಪ್ರದಾಯದಂತೆ ಪೂಜೆ
Read More

ಯದಯವೀರ್ ಭೇಟಿ ಮಾಡಿದ ಸಚಿವ ಮಾಧುಸ್ವಾಮಿ… ಬೋರನ ಕಣಿವೆ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ…

ಯದಯವೀರ್ ಭೇಟಿ ಮಾಡಿದ ಸಚಿವ ಮಾಧುಸ್ವಾಮಿ… ಬೋರನ ಕಣಿವೆ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ… ಮೈಸೂರು,ನ6,Tv10 ಕನ್ನಡಕಾನೂನು ಹಾಗೂ ಸಣ್ಣ ನೀರಾವರಿ ಸಚಿವರಾದ ಮಾಧುಸ್ವಾಮಿ ಅವರು ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿದರು. ಸಚಿವರ ಮಗಳ ಮದುವೆಗೆ ಆಹ್ವಾನ ನೀಡಿದರು.ಇದೇ ವೇಳೆ ಚಿಕ್ಕನಾಯನಹಳ್ಳಿಯಲ್ಲಿರುವ ಬೋರನ ಕಣಿವೆ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವಂತೆ ಸಚಿವರು ಆಹ್ವಾನಿಸಿದರು…
Read More

ಎತ್ತಿನಗಾಡಿಯಲ್ಲಿ ಮಾಹಿತಿ ಹಕ್ಕು ದಾಖಲೆ ಕೊಂಡೊಯ್ದ RTI ಕಾರ್ಯಕರ್ತ…ಡೋಲು ಹೊಡೆದು ಸಂಭ್ರಮ…

ಎತ್ತಿನಗಾಡಿಯಲ್ಲಿ ಮಾಹಿತಿ ಹಕ್ಕು ದಾಖಲೆ ಕೊಂಡೊಯ್ದ RTI ಕಾರ್ಯಕರ್ತ…ಡೋಲು ಹೊಡೆದು ಸಂಭ್ರಮ… Tv10 ಕನ್ನಡಮಾಹಿತಿ ಹಕ್ಕಿನಲ್ಲಿ ದೊರೆತ ದಾಖಲೆಗಳನ್ನ ಆರ್.ಟಿ.ಐ.ಕಾರ್ಯಕರ್ತನೊಬ್ಬ ಸಂಭ್ರಮದಿಂದ ಡೋಲು ಹೊಡೆಯುತ್ತಾ ಎತ್ತಿನಗಾಡಿಯಲ್ಲಿ ಕೊಂಡೊಯ್ದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಬೈರಾಡ್ ನಗರದಲ್ಲಿ ನಡೆದಿದೆ.ಮಖಾನ್ ಧಡಕ್ ಎಂಬಾತ ಹೀಗೆ ಸಂಭ್ರಮಿಸಿದ್ದಾನೆ.ಪ್ರಧಾನ ಮಂತ್ರಿ ಆವಾಜ್ ಯೋಜನೆಗೆ ಸಂಭಂಧಿಸಿದಂತೆ ಅಲ್ಲಿನ ಜಿಲ್ಲಾಡಳಿತಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮಾಹಿತಿಯ ದಾಖಲೆ ಒದಗಿಸಲು 25 ಸಾವಿರ ಪ ಶುಲ್ಕ ಪಾವತಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.ಸ್ನೇಹಿತರ
Read More