TV10 Kannada Exclusive

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ…

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ… ಮೈಸೂರು,ಅ27,Tv10 ಕನ್ನಡಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮದ ಮೊಗಣ್ಣೇಗೌಡ(67) ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಅಂಗಾಂಗ ದಾನ ಮಾಡುವ ಮೂಲಕ 5 ಮಂದಿಗೆ ಹೊಸ ಜೀವನ ನೀಡಿದ್ದಾರೆ.ಮೆದುಳಿನ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮೊಗಣ್ಣೇಗೌಡ ರನ್ನ ಅಕ್ಟೋಬರ್ 23 ರಂದು ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರಯವಾಗುವುದನ್ನ ಖಚಿತ ಪಡಿಸಿಕೊಂಡ ವೈದ್ಯರು ಮೊಗಣ್ಣೇಗೌಡ ರವರ ಕುಟುಂಬಸ್ಥರಿಗೆ ಪರಿಸ್ಥಿತಿಯನ್ನ ವಿವರಿಸಿದ್ದರು.ಮೊಗಣ್ಣೇಗೌಡರ ಕುಟುಂಬಸ್ಥರು
Read More

ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…

ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ… ಮೈಸೂರು,ಅ27,Tv10 ಕನ್ನಡಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು.ವರ್ಗಾವಣೆಗೊಂಡ ಬಗಾದಿ ಗೌರಮ್ ರವರು ಅಧಿಕಾರ ಹಸ್ತಾಂತರಿಸಿದರು…
Read More

ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ…

ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ… ಮೈಸೂರು,ಅ26,Tv10 ಕನ್ನಡಮೈಸೂರು ಜಿಲ್ಲೆ ಅಧಿಕಾರ ಸ್ವೀಕರಿಸಲಿರುವ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮೈಸೂರಿಗೆ ಆಗಮಿಸಿದ್ದಾರೆ.ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದಿದ್ದಾರೆ.ಅಧಿಕಾರ ಸ್ವೀಕರಿಸುವ ಮುನ್ನ ಚಾಮುಂಡಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ…
Read More

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ…

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ… ಮೈಸೂರು,ಅ25,Tv10 ಕನ್ನಡಡಿ.ದೇವರಾಜ ಅರಸು ರಸ್ತೆಯ ತ್ರಿಪುರಭೈರವಿ ಮಠದ ಆವರಣದಲ್ಲಿ ವೀರಸಾವರ್ಕರ್ ಯುವ ಬಳಗದ ವತಿಯಿಂದ ಅಖಂಡ ಭಾರತಕ್ಕೆ ಒಂದು ದೀಪ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮಯನ್ಮಾರ್, ಥಾಯ್ಲಾಂಡ್, ಕಾಂಬೋಡಿಯಾ, ವಿಯೆಟ್ನಾಂ, ಇಂಡೋನೇಷಿಯಾ, ಶ್ರೀಲಂಕಾ, ಮಾಲ್ಡೀವ್ಸ್ ಸೇರಿದಂತೆ ಅನೇಕ ದೇಶಗಳಲ್ಲಿ ಹಿಂದೂಸ್ಥಾನದ ಸಂಸ್ಕೃತಿಯು ನೆಲೆಸಿತ್ತು.ಕಾಲಾಂತರದಲ್ಲಿ ಬದಲಾವಣೆಗಳಾಗಿ ವಿವಿಧ ದೇಶಗಳಾಗಿ ಗಡಿ
Read More

ಮಾತು ತಪ್ಪಿದ ರಾಮಕೃಷ್ಣ ಆಶ್ರಮ…ಎಂ.ಟಿ.ಎಂ.ಶಾಲೆ ಉಳಿಸಿ ಒಕ್ಕೂಟದಿಂದ ಪ್ರತಿಭಟನೆ…

ಮಾತು ತಪ್ಪಿದ ರಾಮಕೃಷ್ಣ ಆಶ್ರಮ…ಎಂ.ಟಿ.ಎಂ.ಶಾಲೆ ಉಳಿಸಿ ಒಕ್ಕೂಟದಿಂದ ಪ್ರತಿಭಟನೆ… ಮೈಸೂರು,ಅ25,Tv10 ಕನ್ನಡಮಹಾರಾಣಿ ಎಂ.ಟಿ.ಎಂ.ಶಾಲೆ ನಿರ್ಮಾಣ ವಿಚಾರದಲ್ಲಿ ಮತ್ತೆ ಗೊಂದಲ ಶುರುವಾಗಿದೆ.ರಾಮಕೃಷ್ಣ ಆಶ್ರಮದ ಆಡಳಿತ ಮಂಡಳಿ ಕೊಟ್ಟ ಮಾತು ತಪ್ಪಿದೆ ಎಂದು ಆರೋಪಿಸಿ ಎಂ.ಟಿ.ಎಂ.ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಇಂದು ಇನ್ಸ್ಟ್ಯೂಟ್ ಆಫ್ ಇಂಜಿನಿಯರಿಂಗ್ ಮುಂಭಾಗ ಪ್ರತಿಭಟನೆ ನಡೆದಿದೆ.ಸ್ಮಾರಕ ನಿರ್ಮಾಣ ವೇಳೆ ಶಾಲೆ ನಿರ್ಮಾಣಕ್ಕೂ ಆಧ್ಯತೆ ನೀಡುವುದಾಗಿ ಭರವಸೆ ನೀಡಿದ್ದ ಆಡಳಿತ ಮಂಡಳಿ ಮಾತು ತಪ್ಪಿದೆ ಎಂದು ಆರೋಪಿಸಿ ಪ್ರತಿಭಟನೆ
Read More

ಟಿ 20 ವಿಶ್ವಕಪ್…ಇಂದು ಭಾರತ ಪಾಕ್ ಹೈವೋಲ್ಟೇಜ್ ಪಂದ್ಯ…ಬ್ಲೂ ಬಾಯ್ಸ್ ಗೆಲುವಿಗಾಗಿ ಕ್ರಿಕೆಟ್ ಪ್ರೇಮಿಗಳಿಂದ ವಿಶೇಷ ಪೂಜೆ…

ಟಿ 20 ವಿಶ್ವಕಪ್…ಇಂದು ಭಾರತ ಪಾಕ್ ಹೈವೋಲ್ಟೇಜ್ ಪಂದ್ಯ…ಬ್ಲೂ ಬಾಯ್ಸ್ ಗೆಲುವಿಗಾಗಿ ಕ್ರಿಕೆಟ್ ಪ್ರೇಮಿಗಳಿಂದ ವಿಶೇಷ ಪೂಜೆ… ಮೈಸೂರು,ಅ23,Tv10 ಕನ್ನಡಟಿ20 ವಿಶ್ವಕಪ್ ಹವಾ ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ತುಂಬಿದೆ.ಇಂದು ಭಾರತ v/s ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನ ಬಗ್ಗುಬಡಿದು ಭಾರತ ಗೆದ್ದು ಬರಲಿ ಎಂದು ಮೈಸೂರಿನ ಕ್ರಿಕೆಟ್ ಪ್ರೇಮಿಗಳು ವಿಶೇಷ ಪೂಜೆ ನೆರವೇರಿಸಿದರು.ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ರೋಹಿತ್ ಶರ್ಮಾ ಪಡೆ ವಿಜಯೋತ್ಸವ ಆಚರಿಸಲೆಂದು
Read More

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ… ಮೈಸೂರು,ಅ12,Tv10 ಕನ್ನಡನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಮೈಸೂರು ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯೆ ನೀಡಿದ್ದಾರೆ.ಕಂದಾಯ ಇಲಾಖೆ ನೌಕರರು ನನಗೆ ಮನವಿ ಕೊಟ್ಟಿದ್ದಾರೆ.ಮನವಿಯನ್ನು ಪರಿಶೀಲಿಸಿ ಕಾ‌ನೂನು ಕ್ರಮ ಕೈಗೊಳ್ಳುತ್ತೇವೆ.ಎಫ್‌ಐಆರ್ ಆಗಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಪರಿಶೀಲನೆ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಈಗ
Read More

ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭ…ಬೋನು ಇರಿಸಿದ ಅರಣ್ಯಾಧಿಕಾರಿಗಳು…

ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭ…ಬೋನು ಇರಿಸಿದ ಅರಣ್ಯಾಧಿಕಾರಿಗಳು… ಕೆ.ಆರ್.ಎಸ್,ಅ22,Tv10 ಕನ್ನಡಕೆ.ಆರ್.ಎಸ್. ಬೃಂದಾವನ ಗಾರ್ಡನ್ ನಲ್ಲಿ ಕಾಣಿಸಿಕೊಂಡ ಚಿರತೆಯನ್ನ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.ಚಿರತೆ ಕಾಣಿಸಿಕೊಂಡ ಸ್ಥಳದಲ್ಲಿ ಬೋನು ಇರಿಸಿದ್ದಾರೆ.ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಹಿನ್ನಲೆ ಮುಂಜಾಗ್ರತೆ ಕ್ರಮವಾಗಿ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಕಾವೇರಿ ನೀರಾವರಿ ನಿಗಮದ ಫಾರೂಕ್ ಅಬು ಹಾಗೂ ಅರಣ್ಯಾಧಿಕಾರಿಗಳಾದ ಅನಿತ,ಶಿವ.ಎಂ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.ಸಧ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ…
Read More

ಚಿರತೆ ಪ್ರತ್ಯಕ್ಷ…ಬೃಂದಾವನ ಗಾರ್ಡನ್ ಬಂದ್…

ಚಿರತೆ ಪ್ರತ್ಯಕ್ಷ…ಬೃಂದಾವನ ಗಾರ್ಡನ್ ಬಂದ್… ಮಂಡ್ಯ,ಅ22,Tv10 ಕನ್ನಡಚಿರತೆ ಪ್ರತ್ಯಕ್ಷವಾದ ಹಿನ್ನಲೆ ಕೆ.ಆರ್.ಎಸ್.ನ ಬೃಂದಾವನ ಗಾರ್ಡನ್ ಪ್ರವೇಶ ಬಂದ್ ಮಾಡಲಾಗಿದೆ.ಪ್ರವಾಸಿಗರಿಗೆ ಗೋಚರವಾದ ಹಿನ್ನಲೆ ಪ್ರವೇಶ ನಿಷೇಧಿಸಲಾಗಿದೆ.ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಬೇಕಿದೆ…
Read More

ಮೈಸೂರು ಜಿಲ್ಲೆ ನೂತನ ಡಿ.ಸಿ.ಯಾಗಿ ಡಾ.ಕೆ.ವಿ.ರಾಜೇಂದ್ರ…

ಮೈಸೂರು ಜಿಲ್ಲೆ ನೂತನ ಡಿ.ಸಿ.ಯಾಗಿ ಡಾ.ಕೆ.ವಿ.ರಾಜೇಂದ್ರ… ದಕ್ಷಿಣ ಕನ್ನಡ ಮಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ..
Read More