ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…
ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ… ಮಂಡ್ಯ,ಮಾ14,Tv10 ಕನ್ನಡಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ
Read More