ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್ ಸಿಕ್ಕಿದೆ.ಅರಮನೆ ಬಗ್ಗೆ ಇತಿಹಾಸ ಮತ್ತು ಮಾಹಿತಿ ನೀಡುವ ಆಡಿಯೋ ಗೈಡ್ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಮಾಧ್ಯಮಗಳಿಗೆ ಆದೇಶ ಹೊರಡಿಸಿದೆ.ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಯಾವುದೇ ಮಾನಹಾರಿಕ ಹೇಳಿಕೆಗಳನ್ನ ಪ್ರಕಟಿಸದಂತೆ ಎಲ್ಲಾ ರೀತಿಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.ಟಿ.ಎಸ್.ಸುಭ್ರಹ್ಮಣ್ಯ
Read More