ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ
ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ ಕ್ರಮ ಕೈಗೊಳ್ಳಲು ಅನುಮತಿ ಕೋರಿ ನಗರಾಭಿವೃದ್ದಿ ಪ್ರಾಧಿಕಾರ ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ನೀಡಿದ ದೂರಿನ ಹಿನ್ನಲೆ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನಲೆ ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರ ಮೇಲೆ
Read More