TV10 Kannada Exclusive

ದಸರಾ 2023:ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ

ಮೈಸೂರು,ಅ17,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಗೆ ಟೆಪ್ ಕತ್ತರಿಸುವುದರ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ.ಮಹದೇವಪ್ಪ ಅವರು ಕಲಾಮಂದಿರದಲ್ಲಿ ಉದ್ಘಾಟಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟಾರೆ 325 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳು 110 ಜನ ಭಾಗವಹಿಸಿದ್ದು, ಮತ್ತು 5ರಿಂದ 7ನೇ
Read More

ಯದುವೀರ್ ರಿಂದ ನಾಡಿನ ಜನತೆಗೆ ದಸರಾ ಶುಭಾಶಯ…

ಮೈಸೂರು,ಅ17,Tv10 ಕನ್ನಡ ನಾಡಿನ ಸಮಸ್ತ ಜನತೆಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಸರಾ ಶುಭಾಶಯ ಕೋರಿದ್ದಾರೆ.ಫೇಸ್‌ಬುಕ್ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.ಮಹಿಷಾಸುರ ಮರ್ಧಿನಿಯ ಕಲಾತ್ಮಕ ವಿಭಿನ್ನ ಪೋಟೋ ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನತೆಗೆ ಶರನ್ನವರಾತ್ರಿ ಶುಭಪರ್ವದ ಹಾರ್ದಿಕ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.Greetings on the auspicious occasion of Sharannavaratri.My prayers for the welfare of all ಎಂದು ಶುಭಾಶಯ ತಿಳಿಸಿದ್ದಾರೆ…
Read More

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ.

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ. ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಿದರು ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್
Read More

ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ…ನಟಿ ಮಿಲನನಾಗರಾಜ್ ರಿಂದ ಉದ್ಘಾಟನೆ…

ಮೈಸೂರು,ಅ16,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಇಂದು ನಗರದ ಐನಾಕ್ಸ್ ಮಾಲ್ ನಲ್ಲಿ ಚಲನಚಿತ್ರ ನಟಿ ಮಿಲನಾ ನಾಗರಾಜ್ ಉದ್ಘಾಟಿಸಿದರು. ಕನ್ನಡದ ಖ್ಯಾತ ನಟರಾದ ಡಾ. ರಾಜಕುಮಾರ್ ಮತ್ತು ಖ್ಯಾತ ಹಾಸ್ಯ ನಟರಾದ ನರಸಿಂಹರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು. ಉದ್ಘಾಟನೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ಪ್ರೇಕ್ಷಕರು ಪಾಲ್ಗೊಂಡು ಚಿತ್ರೋತ್ಸವವನ್ನ ಯಶಸ್ವಿಯಾಗಿಸಿದರು. ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವ ಸಮಿತಿಯ
Read More

ಯುವ ದಸರಾ ಪೋಸ್ಟರ್ ಬಿಡುಗಡೆ..

ಮೈಸೂರು,ಅ16,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ “ಯುವ ದಸರಾ” ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಯುವ ದಸರಾ ಉಪಸಮಿತಿಯ ಉಪವಿಶೇಷಾಧಿಕಾರಿ ಸೀಮಾ ಲಾಟ್ಕರ್ ಅವರು, ಕಾರ್ಯಾಧ್ಯಕ್ಷ ಕೆ.ಆರ್.ರಕ್ಷೀತ್ ಅವರು, ಸಮನ್ವಯಾಧಿಕಾರಿ ಎಂ.ಕೆ.ಸವಿತಾ ಅವರು, ಕಾರ್ಯದರ್ಶಿ ಶುಭಾ, ಸಹ ಕಾರ್ಯದರ್ಶಿ ಹೆಚ್.ಚನ್ನಪ್ಪ ಹಾಜರಿದ್ದರು…
Read More

ನಾದಭ್ರಹ್ಮನಿಗೆ ಸರಸ್ವತಿ ವಿಗ್ರಹ ನೀಡಿ ಗೌರವ…

ಮೈಸೂರು,ಅ15,Tv10 ಕನ್ನಡ ದಸರಾ ಉದ್ಘಾಟಿಸಿದ ಹಂಸಲೇಖಾಗೆ ಸರಸ್ವತಿಯ ಗಂಧದ ವಿಗ್ರಹ ನೀಡಿ ಗೌರವಿಸಲಾಯಿತು.ವೀಣಾಧಾರಿಯಾದ ಸರಸ್ವತಿ ವಿಗ್ರಹವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಗೌರವಿಸಿದರು…
Read More

ದಸರಾ 2023:ವಿದ್ಯುಕ್ತ ಚಾಲನೆ ನೀಡಿದ ನಾದಭ್ರಹ್ಮ ಹಂಸಲೇಖಾ…

ಮೈಸೂರು,ಅ15,Tv10 ಕನ್ನಡ ಮೈಸೂರು ದಸರಾ 2023 ಕ್ಕೆಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಿದ್ದಾರೆ.ಬೆಳಗ್ಗೆ 10:17 ಕ್ಕೆ ದಸರಾ ಉದ್ಘಾಟನೆ ಮಾಡಲಾಯಿತು.ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವರಿಂದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು…
Read More

ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ…

ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ… ಮೈಸೂರು,ಅ14,Tv10 ಕನ್ನಡ ಮೈಸೂರು ಮಿನಿ ವಿಧಾನಸೌಧ ತಹಸೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ವಿವಿದ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಸಮ್ಮುಖದಲ್ಲಿ ಅಹವಾಲು ಸ್ವೀಕರಿಸಿದರು.ಒಟ್ಟು 9 ಅರ್ಜಿಗಳನ್ನ ಸ್ವೀಕರಿಸಲಾಗಿದ್ದು ಸಂಭಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ರವಾನಿಸಿ ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಿದರು.ಡಿವೈಎಸ್ಪಿಗಳಾದ ವಿ.ಕೃಷ್ಣಯ್ಯ ಹಾಗೂ ಮಾಲತೇಶ್ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.ಸಾರ್ವಜನಿಕರು ದೂರು ನೀಡಲು ಬಂದಾಗ
Read More

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು… ಮೈಸೂರು,ಅ13,Tv10 ಕನ್ನಡ ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ
Read More

ದಸರಾ:ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಗೆ ಅಧಿಕೃತ ಆಹ್ವಾನ…

ಮೈಸೂರು,ಅ13,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ರವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.ಇದೇ ವೇಳೆ ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ
Read More